ಪಂಜಾಬ್ ಮಾಜಿ ಸಿಎಂ ಹತ್ಯೆ ಪ್ರಕರಣ; 6 ವಾರ  ವಿಚಾರಣೆ ಮುಂದೂಡಿಕೆ

ನವದೆಹಲಿ: ಪಂಜಾಬ್‌ ಮಾಜಿ ಸಿಎಂ ಬಿಯಾಂತ್‌ ಸಿಂಗ್‌ ಹತ್ಯೆ ಪ್ರಕರಣದಲ್ಲಿ ಬಲವಂತ್‌ ಎಸ್‌. ರಾಜೊನಾಗೆ ವಿಧಿಸಿರುವ ಗಲ್ಲು ಶಿಕ್ಷೆ ಪುನರ್‌ಪರಿಶೀಲಿಸುವುದು ರಾಷ್ಟ್ರಪತಿ ಅವರ ಪರಿಗಣನೆಯಲ್ಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಸುಪ್ರಿಂಕೋರ್ಟ್‌ಗೆ ತಿಳಿಸಿದ್ದು, ಖಾಲಿಸ್ತಾನ ವಿಷಯಕ್ಕೆ ಸಂಬಂಧಿಸಿದಂತೆ ಬಿಯಾಂತ್‌ ಸಿಂಗ್‌ ಅವರನ್ನು ಹತ್ಯೆ ಮಾಡಲಾಗಿದ್ದು, ಅ‍ಪರಾಧಿ … Continued