ಉಗ್ರ ಅಫ್ಜಲ್ ಗುರು ಪರ ನಿಂತ ಕುಟುಂಬದ ಅತಿಶಿಗೆ ದೆಹಲಿ ಸಿಎಂ ಪಟ್ಟ ; ಮಲಿವಾಲ್ ಆರೋಪ : ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದ ಎಎಪಿ

ನವದೆಹಲಿ: ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅರವಿಂದ​ ಕೇಜ್ರಿವಾಲ್​ ಮುಖ್ಯಮಂತ್ರಿ ಕುರ್ಚಿಯನ್ನು ಆಪ್​ ನಾಯಕಿ ಅತಿಶಿ ಅವರಿಗೆ ಬಿಟ್ಟುಕೊಟ್ಟಿದ್ದಾರೆ. ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ (43) ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮಂಗಳವಾರ ಬೆಳಿಗ್ಗೆ ಅರವಿಂದ ಕೇಜ್ರಿವಾಲ್ ಅವರ ದೆಹಲಿ ನಿವಾಸದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ. ನೂತನ … Continued

ಸಂಸತ್ ಭದ್ರತಾ ಉಲ್ಲಂಘನೆ: ‘ಮಾಸ್ಟರ್ ಮೈಂಡ್’ ಲಲಿತ್ ಝಾ ಯಾರು? ಆತನ ಬಗ್ಗೆ ಕುತೂಹಲಕಾರಿ ವಿವರ ಬಹಿರಂಗಪಡಿಸಿದ ಕುಟುಂಬ

ನವದೆಹಲಿ : ಸಂಸತ್ತಿನ ಭದ್ರತಾ ಉಲ್ಲಂಘನೆಯ ಮಾಸ್ಟರ್‌ಮೈಂಡ್ ಲಲಿತ್ ಮೋಹನ ಝಾ ಬಾಲ್ಯದಿಂದಲೂ ಶಾಂತ ವ್ಯಕ್ತಿಯಾಗಿದ್ದು, ಯಾವಾಗಲೂ ಗದ್ದಲದಿಂದ ದೂರವಿದ್ದರು ಎಂದು ಸಂಸತ್ತಿನ ಒಳಗೆ ಹೊಗೆ ಬಾಂಬ್ ದಾಳಿ ನಡೆಸಲು ಸಂಚು ರೂಪಿಸಿದ ಆರೋಪಿಯ ಬಗ್ಗೆ ಆಘಾತಕ್ಕೊಳಗಾದ ಬಿಹಾರ ಮೂಲದ ಶಿಕ್ಷಕನ ಕುಟುಂಬ ಸದಸ್ಯರು ಕುತೂಹಲಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ. . ಲಲಿತ್ ಝಾ ಹಿರಿಯ ಸಹೋದರ … Continued