ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಿ, ಸಂಸತ್ತಿನ ನೈತಿಕ ಸಮಿತಿಯಿಂದ ಶಿಫಾರಸು : ಮೂಲಗಳು

ನವದೆಹಲಿ: ಆಪಾದಿತ ಪ್ರಶ್ನೆಗಾಗಿ ಲಂಚದ ವಿಚಾರಣೆ ಪ್ರಕರಣದಲ್ಲಿ ಸಂಸತ್ತಿನ ನೈತಿಕ ಸಮಿತಿಯು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಲೋಕಸಭೆಯ ನೈತಿಕ ಸಮಿತಿಯು ಮಹುವಾ ಮೊಯಿತ್ರಾ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ ದುಬೆ ಮಾಡಿರುವ ಆರೋಪಗಳನ್ನು … Continued