ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣ : ಕರ್ನಾಟಕದ ಟೆಕ್ಕಿ-ಮಾಜಿ ಪೊಲೀಸ್ ಅಧಿಕಾರಿ ಪುತ್ರನ ಬಂಧನ

ನವದೆಹಲಿ: ಸಂಸತ್ತಿನ ಭಾರೀ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತಿಬ್ಬರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ. ಅವರಲ್ಲಿ ಒಬ್ಬನನ್ನು ಕರ್ನಾಟಕದ ಬಾಗಲಕೋಟೆಯ ನಿವೃತ್ತ ಉಪ ಪೊಲೀಸ್ ವರಿಷ್ಠಾಧಿಕಾರಿಯವರ ಮಗ ಸಾಯಿಕೃಷ್ಣ ಎಂದು ಗುರುತಿಸಲಾಗಿದೆ. ಸಾಯಿಕೃಷ್ಣ, ಡಿಸೆಂಬರ್ 13 ರಂದು ಲೋಕಸಭೆಯ ಸದನಕ್ಕೆ ಒಳನುಗ್ಗಿ ಡಬ್ಬಿಗಳಿಂದ ಹಳದಿ ಅನಿಲವನ್ನು ಬಿಡುಗಡೆ ಮಾಡಿದವರಲ್ಲಿ ಒಬ್ಬನಾದ ಮನೋರಂಜನ ಡಿ. … Continued