ಸಂಸತ್ ಭದ್ರತಾ ಲೋಪ: ಇ-ರಿಕ್ಷಾ ಚಾಲಕನಿಂದ ಇಂಜಿನಿಯರ್ ವರೆಗೆ ಆರು ಆರೋಪಿಗಳು ಯಾರು…?

ನವದೆಹಲಿ: ಸಂಸತ್ತಿನಲ್ಲಿ ಬುಧವಾರ ನಡೆದ ಅಭೂತಪೂರ್ವ ಭದ್ರತಾ ಉಲ್ಲಂಘನೆಯ ಆರೋಪಿಗಳು ವಿವಿಧ ಶೈಕ್ಷಣಿಕ ಹಿನ್ನೆಲೆಗಳು, ಸಮಾಜದ ವಿವಿಧ ಸ್ತರಗಳಿಂದ ಬಂದವರು ಮತ್ತು ದೇಶದ ವಿವಿಧ ಪ್ರದೇಶಗಳಿಗೆ ಸೇರಿದವರಾಗಿದ್ದಾರೆ. ಮೇಲ್ನೋಟಕ್ಕೆ ಆರೋಪಿಗಳಾದ ಸಾಗರ ಶರ್ಮಾ, ನೀಲಂ ಆಜಾದ್, ಮನೋರಂಜನ ಡಿ, ಅಮೋಲ್ ಶಿಂಧೆ, ವಿಕ್ಕಿ ಶರ್ಮಾ ಮತ್ತು ಲಲಿತ್ ಝಾ ನಡುವೆ ಯಾವುದೇ ಸಾಮಾನ್ಯ ಉದ್ದೇಶಗಳಿಲ್ಲ ಎಂದು … Continued

ಸಂಸತ್‌ ಭದ್ರತಾ ಲೋಪ ಪ್ರಕರಣ: ಎಂಟು ಸಿಬ್ಬಂದಿ ಅಮಾನತು ಮಾಡಿದ ಲೋಕಸಭೆ ಸಚಿವಾಲಯ

ನವದೆಹಲಿ: ಸಂಸತ್ತಿನಲ್ಲಿ ಬುಧವಾರ ಸಂಭವಿಸಿದ ಭಾರಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ಎಂಟು ಭದ್ರತಾ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ, ಇಬ್ಬರು ವ್ಯಕ್ತಿಗಳು ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಸದನಕ್ಕೆ ಹಾರಿ ಹಳದಿ ಹೊಗೆಯ ಡಬ್ಬಿಗಳನ್ನು ಎಸೆದಿದ್ದರು. ಭದ್ರತಾ ಸಿಬ್ಬಂದಿಯ ಅಮಾನತು ಭದ್ರತಾ ಉಲ್ಲಂಘನೆಯ ಹಿನ್ನೆಲೆಯಲ್ಲಿ ಸಚಿವಾಲಯವು ತೆಗೆದುಕೊಂಡ ಮೊದಲ ಮಹತ್ವದ ಕ್ರಮವನ್ನು ಸೂಚಿಸುತ್ತದೆ. ಭದ್ರತೆಯಲ್ಲಿನ ಅಭೂತಪೂರ್ವ ಲೋಪವು … Continued

ಸಂಸತ್‌ನಲ್ಲಿ ಭದ್ರತಾ ಲೋಪ: ಯುಎಪಿಎ ಅಡಿ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಸಂಸತ್‌ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪದ ನಡೆದಿದ್ದು, ಘಟನೆ ಸಂಬಂಧ ದೆಹಲಿ ಪೊಲೀಸ್ ವಿಶೇಷ ವಿಭಾಗ ಕಾನೂನುಬಾಹಿರ ಚಟುವಟಿಕೆಗಳ ‌ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಘಟನೆಯಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಅವರೆಲ್ಲರೂ ಸಾಮಾಜಿಕ ಮಾಧ್ಯಮಗಳಲ್ಲಿ … Continued

ಸಂಸತ್ತಿನಲ್ಲಿ ಭದ್ರತಾ ಲೋಪ : ಘಟನೆಯ ತನಿಖೆಗೆ ಗೃಹ ಸಚಿವಾಲಯ ಆದೇಶ, ಸಿಆರ್‌ಪಿಎಫ್ ಡಿಜಿ ತನಿಖಾ ಸಮಿತಿ ಮುಖ್ಯಸ್ಥ

ನವದೆಹಲಿ: ಲೋಕಸಭೆಯ ಸೆಕ್ರೆಟರಿಯೇಟ್‌ನ ಕೋರಿಕೆಯ ಮೇರೆಗೆ ಸಂಸತ್ತಿನ ಭದ್ರತಾ ಉಲ್ಲಂಘನೆಯ ಘಟನೆಯ ಬಗ್ಗೆ ತನಿಖೆಗೆ ಗೃಹ ಸಚಿವಾಲಯ (MHA) ಬುಧವಾರ ಆದೇಶಿಸಿದೆ. ಅಧಿಕಾರಿಗಳ ಪ್ರಕಾರ, ಸಿಆರ್‌ಪಿಎಫ್‌ನ ಡಿಜಿ ಅನೀಶ ದಯಾಳ ಸಿಂಗ್ ನೇತೃತ್ವದಲ್ಲಿ ಇತರ ಭದ್ರತಾ ಏಜೆನ್ಸಿಗಳ ಸದಸ್ಯರು ಮತ್ತು ತಜ್ಞರೊಂದಿಗೆ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಇಡೀ ಘಟನೆಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ … Continued

ಸಂಸತ್ ಭದ್ರತಾ ಲೋಪದ ಘಟನೆ : ಲೋಕಸಭೆಯಲ್ಲಿ ಒಳನುಗ್ಗಿದ ಪ್ರಕರಣದಲ್ಲಿ ಆರು ಮಂದಿ ಭಾಗಿ, 5 ಮಂದಿ ಬಂಧನ, ಮತ್ತೊಬ್ಬನಿಗಾಗಿ ಶೋಧ

ನವದೆಹಲಿ : ಲೋಕಸಭೆಯ ಸಭಾಂಗಣದ ಒಳಗೆ ಭದ್ರತೆಯನ್ನು ಉಲ್ಲಂಘಿಸಿದ ಇಬ್ಬರು ಮತ್ತು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ ನಾಲ್ವರು ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಗೊತ್ತಿರುವವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯೊಂದು ಹೇಳಿದೆ. ಪ್ರಮುಖ ಭದ್ರತಾ ಲೋಪದಲ್ಲಿ, ಲೋಕಸಭೆಯ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಇಬ್ಬರು ಸದನದ ಅಧಿವೇಶನ ನಡೆಯುತ್ತಿರುವಾಗ ಲೋಕಸಭೆಯ ಕೊಠಡಿಗೆ ಹಾರಿದ್ದಾರೆ. ಅವರು … Continued

ಸಂಸತ್​ ಸದನದಲ್ಲಿ ಭಾರಿ ಭದ್ರತಾ ಲೋಪ: 4 ಮಂದಿ ಬಂಧನ, 2 ಘಟನೆ, ಮೈಸೂರಿನ ನಂಟು

ನವದೆಹಲಿ: ಬುಧವಾರ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ಸಂಭವಿಸಿದ್ದು, ಭದ್ರತೆ ಉಲ್ಲಂಘನೆ ಮಾಡಿ ಕಲಾಪದ ವೇಳೆ ಸಂಸತ್ ಭವನಕ್ಕೆ ನುಗ್ಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಅಧಿಕಾರಿಗಳು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. … Continued