ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಾಯ್ದೆ ಜಾರಿ

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಕಲ್ಪಿಸುವ ಐತಿಹಾಸಿಕ ‘ಮಹಿಳಾ ಮೀಸಲಾತಿ ಕಾಯ್ದೆ, 2023’ (ನಾರಿ ಶಕ್ತಿ ವಂದನ್ ಅಧಿನಿಯಮ) ಏಪ್ರಿಲ್ 16, 2026 ರಿಂದ ಜಾರಿಗೆ ಬಂದಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕಾಯ್ದೆ ಜಾರಿಗೆ ಬಂದಿದ್ದರೂ, ಪ್ರಸಕ್ತ ಲೋಕಸಭೆಯಲ್ಲಿ ಈ ಮೀಸಲಾತಿ ಅನ್ವಯವಾಗುವುದಿಲ್ಲ. ಮುಂದಿನ ಜನಗಣತಿಯ … Continued

ಕ್ಷೇತ್ರ ಮರುವಿಂಗಡಣೆ | ದಕ್ಷಿಣದ ರಾಜ್ಯಗಳ ಲೋಕಸಭಾ ಸ್ಥಾನಗಳಲ್ಲಿ ಹೆಚ್ಚಳ: ಅಂಕಿ-ಅಂಶ ಹಂಚಿಕೊಂಡ ಅಮಿತ್ ಶಾ ; ಕರ್ನಾಟಕಕ್ಕೆ ಸಿಗುವ ಸ್ಥಾನಗಳೆಷ್ಟು..?

ನವದೆಹಲಿ: ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯ (Delimitation) ನಂತರ ದಕ್ಷಿಣ ಭಾರತದ ರಾಜ್ಯಗಳ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂಬ ಆರೋಪಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತಳ್ಳಿಹಾಕಿದ್ದಾರೆ. ಗುರುವಾರ (ಏಪ್ರಿಲ್ 16) ಲೋಕಸಭೆಯಲ್ಲಿ ಮಾತನಾಡಿದ ಅವರು, ಮರುವಿಂಗಡಣೆಯ ನಂತರ ದಕ್ಷಿಣದ ರಾಜ್ಯಗಳ ಸಂಸದರ ಸಂಖ್ಯೆ ಕುಸಿಯುವ ಬದಲಿಗೆ 195ಕ್ಕೆ ಏರಿಕೆಯಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ … Continued

ಡಿಸೆಂಬರ್‌ 1ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ 19ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಶನಿವಾರ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ. 1ರಿಂದ ಡಿ. 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು … Continued

ವೀಡಿಯೊ..| ಒಳಗೆ ನುಗ್ಗಿ ಹೊಡೀತಿದ್ದಾರೆ, ದೇವರೇ ನಮ್ಮನ್ನು ಕಾಪಾಡಬೇಕು : ಭಾರತದ ದಾಳಿ ನಂತ್ರ ಸಂಸತ್ತಿಲ್ಲಿ ಕಣ್ಣೀರಿಟ್ಟ ಪಾಕ್‌ ಸಂಸದ-ವೀಕ್ಷಿಸಿ

ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಪಾಕಿಸ್ತಾನದ ಸಂಸತ್ತಿನಲ್ಲಿಯೂ ಭಾರತದ ದಾಳಿಯ ಭೀತಿ ಪ್ರತಿಧ್ವನಿಸಿದೆ. ಭಾರತವು ಪಾಕಿಸ್ತಾನದ ಸಂಸತ್ತಿನ ಅಧಿವೇಶನದಲ್ಲಿ, ಸಂಸದ ಮತ್ತು ಮಾಜಿ ಸೇನಾ ಮೇಜರ್ ತಹೀರ್ ಇಕ್ಬಾಲ್ ಕಣ್ಣೀರಿಟ್ಟರು. ಅದು ಈಗ ವೈರಲ್‌ ಆಗುತ್ತಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತ ಸೇನೆಯ ನಿಖರ ದಾಳಿಯಿಂದ … Continued

ಸಂಸತ್ತಿನಲ್ಲಿ ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ವಿಪಕ್ಷ ನಾಯಕರಿಗೆ ನೀರು ಕೊಟ್ಟ ಪ್ರಧಾನಿ ಮೋದಿ ; ವೀಡಿಯೊ ವೈರಲ್‌

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮಾತನಾಡುತ್ತಿದ್ದಾಗ ಅವರ ವಿರುದ್ಧ ಘೋಷಣೆ ಕೂಗಿ ಅಡ್ಡಿಪಡಿಸುತ್ತಿದ್ದ ವಿಪಕ್ಷದ ನಾಯಕರಿಗೆ ಮೋದಿ ನೀರು ಕೊಟ್ಟಿರುವ ವೀಡಿಯೊ ಎಲ್ಲೆಡೆ ವೈರಲ್ ಆಗುತ್ತಿದೆ. ಸುಮಾರು 135 ನಿಮಿಷಗಳ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನದ ಬಾವಿಗೆ ಇಳಿದು ಪ್ರತಿಭಟಿಸಿದ … Continued

ಲೋಕಸಭೆ ಚುನಾವಣೆ ನಂತರದ ಮೊದಲ ಸಂಸತ್ ಅಧಿವೇಶನ ಜೂನ್ 24ರಿಂದ ಆರಂಭ

ನವದೆಹಲಿ : 18ನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಬುಧವಾರ ತಿಳಿಸಿದ್ದಾರೆ. ಅಧಿವೇಶನದ ಮೊದಲ ಮೂರು ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸದನದ ಸ್ಪೀಕರ್ ಅನ್ನು ಆಯ್ಕೆ ಮಾಡುತ್ತಾರೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ. ರಾಷ್ಟ್ರಪತಿ ದ್ರೌಪದಿ … Continued