ಸಂಸತ್ತಿಗೆ ನಾಯಿ ಕರೆತಂದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ; ವಿವಾದಕ್ಕೆ ನಾಂದಿ

ನವದೆಹಲಿ : ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ ಅವರು ಸೋಮವಾರ (ಡಿಸೆಂಬರ್‌ 1) ರಕ್ಷಿಸಿದ ಒಂದು ಬೀದಿ ನಾಯಿಯನ್ನು ತಮ್ಮ ಕಾರಿನಲ್ಲಿ ಸಂಸತ್ತಿಗೆ ಕರೆತಂದಿರುವುದು ವಿವಾದಕ್ಕೆ ಕಾರಣವಾಗಿದೆ. ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ಚೌಧರಿ ಇಂದು ಸಂಸತ್ತಿಗೆ ಆಗಮಿಸಿದಾಗ ಅಚ್ಚರಿಯಾಗುವಂತೆ, ಅವರ ಜೊತೆ ಒಂದು ನಾಯಿಮರಿಯೂ ಇತ್ತು. ಅವರು ನಾಯಿಮರಿಯನ್ನು ತಮ್ಮ ಕಾರಿನಲ್ಲಿ ಮನೆಗೆ ಕಳುಹಿಸಿದರೂ, ಆ … Continued

ಲೋಕಸಭೆ-ರಾಜ್ಯಸಭೆ ಸದನದ ಕಲಾಪಕ್ಕೆ ಅಡ್ಡಿ : ವಿಪಕ್ಷಗಳ 15 ಸಂಸದರ ಅಮಾನತು

ನವದೆಹಲಿ : ಸಂಸತ್ತಿನಲ್ಲಿ ಅಶಿಸ್ತಿನ ವರ್ತನೆಗಾಗಿ ಒಬ್ಬ ರಾಜ್ಯಸಭೆ ಮತ್ತು 14 ಲೋಕಸಭೆ ಸಂಸದರನ್ನು ಅಮಾನತುಗೊಳಿಸಲಾಗಿದೆ. ಸಂಸತ್ತಿನ ಉಭಯ ಸದನಗಳಲ್ಲಿ ಗುರುವಾರ (ಡಿಸೆಂಬರ್ 14) ಹೈ ಡ್ರಾಮಾ ನಡೆಯಿತು. ಲೋಕಸಭೆಯಲ್ಲಿ ಭದ್ರತಾ ಲೋಪದ ನಂತರ ಒಂದು ದಿನದ ನಂತರ – ಉಭಯ ಸದನಗಳಲ್ಲಿ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆಗೆ ಪತ್ತಾಯಿಸಿ ವಿಪಕ್ಷಗಳ ಸದಸ್ಯರು … Continued