ಸಂಸತ್‌ ಭದ್ರತಾ ಲೋಪ ಪ್ರಕರಣ: ಎಂಟು ಸಿಬ್ಬಂದಿ ಅಮಾನತು ಮಾಡಿದ ಲೋಕಸಭೆ ಸಚಿವಾಲಯ

ನವದೆಹಲಿ: ಸಂಸತ್ತಿನಲ್ಲಿ ಬುಧವಾರ ಸಂಭವಿಸಿದ ಭಾರಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ಎಂಟು ಭದ್ರತಾ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ, ಇಬ್ಬರು ವ್ಯಕ್ತಿಗಳು ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಸದನಕ್ಕೆ ಹಾರಿ ಹಳದಿ ಹೊಗೆಯ ಡಬ್ಬಿಗಳನ್ನು ಎಸೆದಿದ್ದರು. ಭದ್ರತಾ ಸಿಬ್ಬಂದಿಯ ಅಮಾನತು ಭದ್ರತಾ ಉಲ್ಲಂಘನೆಯ ಹಿನ್ನೆಲೆಯಲ್ಲಿ ಸಚಿವಾಲಯವು ತೆಗೆದುಕೊಂಡ ಮೊದಲ ಮಹತ್ವದ ಕ್ರಮವನ್ನು ಸೂಚಿಸುತ್ತದೆ. ಭದ್ರತೆಯಲ್ಲಿನ ಅಭೂತಪೂರ್ವ ಲೋಪವು … Continued

ಸಂಸತ್‌ನಲ್ಲಿ ಭದ್ರತಾ ಲೋಪ: ಯುಎಪಿಎ ಅಡಿ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಸಂಸತ್‌ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪದ ನಡೆದಿದ್ದು, ಘಟನೆ ಸಂಬಂಧ ದೆಹಲಿ ಪೊಲೀಸ್ ವಿಶೇಷ ವಿಭಾಗ ಕಾನೂನುಬಾಹಿರ ಚಟುವಟಿಕೆಗಳ ‌ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಘಟನೆಯಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಅವರೆಲ್ಲರೂ ಸಾಮಾಜಿಕ ಮಾಧ್ಯಮಗಳಲ್ಲಿ … Continued

ಸಂಸತ್ ಭದ್ರತಾ ಲೋಪದ ಘಟನೆ : ಲೋಕಸಭೆಯಲ್ಲಿ ಒಳನುಗ್ಗಿದ ಪ್ರಕರಣದಲ್ಲಿ ಆರು ಮಂದಿ ಭಾಗಿ, 5 ಮಂದಿ ಬಂಧನ, ಮತ್ತೊಬ್ಬನಿಗಾಗಿ ಶೋಧ

ನವದೆಹಲಿ : ಲೋಕಸಭೆಯ ಸಭಾಂಗಣದ ಒಳಗೆ ಭದ್ರತೆಯನ್ನು ಉಲ್ಲಂಘಿಸಿದ ಇಬ್ಬರು ಮತ್ತು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ ನಾಲ್ವರು ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಗೊತ್ತಿರುವವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯೊಂದು ಹೇಳಿದೆ. ಪ್ರಮುಖ ಭದ್ರತಾ ಲೋಪದಲ್ಲಿ, ಲೋಕಸಭೆಯ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಇಬ್ಬರು ಸದನದ ಅಧಿವೇಶನ ನಡೆಯುತ್ತಿರುವಾಗ ಲೋಕಸಭೆಯ ಕೊಠಡಿಗೆ ಹಾರಿದ್ದಾರೆ. ಅವರು … Continued

ಸಂಸತ್​ ಸದನದಲ್ಲಿ ಭಾರಿ ಭದ್ರತಾ ಲೋಪ: 4 ಮಂದಿ ಬಂಧನ, 2 ಘಟನೆ, ಮೈಸೂರಿನ ನಂಟು

ನವದೆಹಲಿ: ಬುಧವಾರ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ಸಂಭವಿಸಿದ್ದು, ಭದ್ರತೆ ಉಲ್ಲಂಘನೆ ಮಾಡಿ ಕಲಾಪದ ವೇಳೆ ಸಂಸತ್ ಭವನಕ್ಕೆ ನುಗ್ಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಅಧಿಕಾರಿಗಳು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. … Continued

ಸಂಸತ್ತಿನ ಮೇಲೆ ನಡೆದ ದಾಳಿಯ 22ನೇ ವಾರ್ಷಿಕ ದಿನವೇ ಲೋಕಸಭೆಯಲ್ಲಿ ಭದ್ರತಾ ಲೋಪ : ವೀಕ್ಷಕರ ಗ್ಯಾಲರಿಯಿಂದ ಲೋಕಸಭೆಗೆ ನುಗ್ಗಿದ ಇಬ್ಬರು ವ್ಯಕ್ತಿಗಳು

ನವದೆಹಲಿ: ಸಂಸತ್ತಿನ ದಾಳಿಯ 22ನೇ  ವಾರ್ಷಿಕ ದಿನ  ಬುಧವಾರ ಲೋಕಸಭೆಯಲ್ಲಿ ನಡೆದ ಪ್ರಮುಖ ಭದ್ರತಾ ಲೋಪದಲ್ಲಿ ಇಬ್ಬರು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆ ಸದನಕ್ಕೆ ಜಿಗಿದು ಸದನದ ಸುತ್ತಲೂ ಓಡಲು ಪ್ರಾರಂಭಿಸಿದ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಸದನದ ಕೊಠಡಿಗೆ ಜಿಗಿದ ನಂತರ ಲೋಕಸಭೆಯಲ್ಲಿ ಗದ್ದಲ ಉಂಟಾಯಿತು. ಪ್ರಾಥಮಿಕ ಮಾಹಿತಿ ಪ್ರಕಾರ ಇಬ್ಬರು ಗ್ಯಾಸ್ … Continued

” ಅಫಿಡವಿಟ್ ಗೆ ನಾನೇ ಸಹಿ ಮಾಡಿದ್ದು ” : ಮಹುವಾ ಮೊಯಿತ್ರಾ ಆರೋಪ ನಿರಾಕರಿಸಿದ ಉದ್ಯಮಿ ದರ್ಶನ್ ಹಿರಾನಂದಾನಿ

ನವದೆಹಲಿ: ಉದ್ಯಮಿ ದರ್ಶನ್ ಹಿರಾನಂದಾನಿ ಅವರು ತಮ್ಮ ಸ್ಫೋಟಕ ಅಫಿಡವಿಟ್ ಕುರಿತು ಸೋಮವಾರ ಮೌನ ಮುರಿದಿದ್ದಾರೆ ಹಾಗೂ ತಾವು ಅದನ್ನು ಯಾವುದೇ ಒತ್ತಡದಲ್ಲಿ ಅದನ್ನು ಸಲ್ಲಿಸಿಲ್ಲ ಎಂದು ಹೇಳಿದ್ದಾರೆ. ಪ್ರಸ್ತುತ ” ಪ್ರಶ್ನೆ ಕೇಳಿದ್ದಕ್ಕಾಗಿ ಹಣ” ಪಡೆದ ಆರೋಪಗಳ ವಿರುದ್ಧ ಹೋರಾಡುತ್ತಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ದರ್ಶನ್‌ ಹಿರಾನಂದಾನಿ ಒತ್ತಡದಲ್ಲಿ ಸಹಿ … Continued

ಸಂಸತ್ತಿನಲ್ಲಿ ಮುಸ್ಲಿಂ ಸಂಸದರನ್ನು ನಿಂದಿಸಿದ ಬಿಜೆಪಿ ನಾಯಕನಿಗೆ ಪಕ್ಷದಿಂದ ನೋಟಿಸ್

ನವದೆಹಲಿ: ಬಿಜೆಪಿ ಸಂಸದ ರಮೇಶ ಬಿಧುರಿ ಅವರು ಸಂಸತ್ತಿನಲ್ಲಿ ಕೋಮುವಾದಿ ಹೇಳಿಕೆಗಳು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ “ಕಠಿಣ ಕ್ರಮ”ದ ಎಚ್ಚರಿಕೆ ನೀಡಿದ್ದಾರೆ. ಅವರ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಕಡತಗಳಿಂದ ತೆಗೆದು ಹಾಕಲಾಗಿದೆ. ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಂಸದ ಕುನ್ವರ್ ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ … Continued

ವೀಡಿಯೊ…: ರಾಹುಲ್ ಗಾಂಧಿ 50 ವರ್ಷದ ಮುದುಕಿಗೆ ಏಕೆ ಫ್ಲೈಯಿಂಗ್ ಕಿಸ್ ಕೊಡ್ತಾರೆ ? ; ಮತ್ತೊಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್ ಶಾಸಕಿ ಹೇಳಿಕೆ

ನವದೆಹಲಿ: ರಾಹುಲ್ ಗಾಂಧಿ ಅವರ ‘ಫ್ಲೈಯಿಂಗ್ ಕಿಸ್’ ವಿವಾದದ ನಡುವೆ, ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ವ್ಯಂಗ್ಯವಾಡುವ ಮೂಲಕ ಈಗ ಹೊಸ ವಿವಾದ ಸೃಷ್ಟಿಸಿದ್ದಾರೆ. ಹುಡುಗಿಯರ ಕೊರತೆಯಿಲ್ಲ, ಹೀಗಾಗಿ ರಾಹುಲ್‌ ಗಾಂಧಿ 50 ವರ್ಷದ ಮಹಿಳೆಗೆ ಏಕೆ ಫ್ಲೈಯಿಂಗ್ ಕಿಸ್ ನೀಡುತ್ತಾರೆ ಎಂದು ನೀತು ಸಿಂಗ್‌ … Continued

ಪರಿಸರ ಸ್ನೇಹಿ ಸಂದೇಶ ಸಾರಲು ಪ್ಲಾಸ್ಟಿಕ್‌ ಮರುಬಳಕೆ ಮಾಡಿ ತಯಾರಿಸಿದ ಜಾಕೆಟ್ ಧರಿಸಿ ಸಂಸತ್ತಿಗೆ ಬಂದ ಪ್ರಧಾನಿ ಮೋದಿ

ನವದೆಹಲಿ: ಹವಾಮಾನ ವೈಪರೀತ್ಯದ ವಿರುದ್ಧದ ಹೋರಾಟವನ್ನು ಜನಾಂದೋಲನವನ್ನಾಗಿಸುವ ಪ್ರಯತ್ನದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ಲಾಸ್ಟಿಕ್ ಬಾಟಲಿಗಳ ಮರುಬಳಕೆಯಿಂದ ತಯಾರಿಸಿದ ಜಾಕೆಟ್ ಧರಿಸಿ ಬುಧವಾರ ಸಂಸತ್ತಿಗೆ ಹಾಜರಾಗಿದ್ದಾರೆ. ಪ್ರಧಾನಿಯವರು ಇಂದು, ಬುಧವಾರ ರಾಜ್ಯಸಭೆಗೆ ಆಕಾಶ ನೀಲಿ ಬಣ್ಣದ ಪ್ಲಾಸ್ಟಿಕ್‌ನಿಂದ ತಯಾರಿಸಲಾದ ಜಾಕೆಟ್ ಧರಿಸಿಕೊಂಡು ಬಂದಿದ್ದಾರೆ. ಬುಧವಾರ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ಸಲ್ಲಿಸಲು ಪ್ರಧಾನಿ … Continued

ಮಸೂದೆ ವಿರೋಧಿಸಲು ಸದನದಲ್ಲಿಯೇ ತಮ್ಮ ಫೋನ್ ಅನ್ನು ಸುತ್ತಿಗೆಯಿಂದ ಬಡಿದು ಪುಡಿ ಮಾಡಿದ ಟರ್ಕಿ ಸಂಸದ | ವೀಕ್ಷಿಸಿ

ಅಕ್ಟೋಬರ್ 13, ಗುರುವಾರದಂದು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಭಾಷಣ ಮಾಡುವಾಗ ಟರ್ಕಿಯ ಸಂಸದರೊಬ್ಬರು ತಮ್ಮ ಮೊಬೈಲ್ ಫೋನ್ ಅನ್ನು ಸುತ್ತಿಗೆಯಿಂದ ಒಡೆದು ಹಾಕಿದ್ದಾರೆ. ಪ್ರತಿಪಕ್ಷದ ರಿಪಬ್ಲಿಕನ್ ಪೀಪಲ್ಸ್ ಪಾರ್ಟಿಯ ಸದಸ್ಯ ಬುರಾಕ್ ಎರ್ಬೇ ಅವರು ಸರ್ಕಾರ ಪ್ರಸ್ತಾಪಿಸಿದ ಆನ್‌ಲೈನ್ “ತಪ್ಪು ಮಾಹಿತಿ ಮಸೂದೆಯನ್ನು ವಿರೋಧಿಸಲು ತಮ್ಮ ಫೋನ್ ಅನ್ನು ಅಸೆಂಬ್ಲಿಯಲ್ಲಿ ಸುತ್ತಿಗೆಯಿಂದ ಬಡಿದು ನಾಶಪಡಿಸಿದರು. ಮಸೂದೆಯು ಟರ್ಕಿಯಲ್ಲಿ … Continued