ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

ನವದೆಹಲಿ: ಲೋಕಸಭೆಯ ಸಭಾಧ್ಯಕ್ಷ (ಸ್ಪೀಕರ್) ಓಂ ಬಿರ್ಲಾ ಅವರ ಪದಚ್ಯುತಿಗೆ ಕೋರಿ ಪ್ರತಿಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ ಸದನದಲ್ಲಿ ಸೋಲನುಭವಿಸಿದೆ. ಪ್ರತಿಪಕ್ಷಗಳ ಭಾರಿ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಧ್ವನಿ ಮತದ ಮೂಲಕ ಈ ನಿರ್ಣಯವನ್ನು ತಿರಸ್ಕರಿಸಲಾಯಿತು. ಮತದಾನದ ನಂತರ ಸದನದ ಕಲಾಪವನ್ನು ಗುರುವಾರ ಬೆಳಿಗ್ಗೆ 11 ಗಂಟೆಯವರೆಗೆ ಮುಂದೂಡಲಾಯಿತು. ಗುರುವಾರ (ಮಾರ್ಚ್‌ 12) … Continued

ಲೋಕಸಭೆ ಸ್ಪೀಕರ್ ಚೇಂಬರ್‌ಗೆ ನುಗ್ಗಿ ಕಾಂಗ್ರೆಸ್ ಸಂಸದರಿಂದ ನಿಂದನೆ, ಬೆದರಿಕೆ : ವೀಡಿಯೊ ಹಂಚಿಕೊಂಡು ಆರೋಪಿಸಿದ ಕೇಂದ್ರ ಸಚಿವ

ನವದೆಹಲಿ: ಸಂಸತ್ತಿನಲ್ಲಿ ಆಡಳಿತ ಮತ್ತು ವಿಪಕ್ಷಗಳ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಕಾಂಗ್ರೆಸ್ ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಚೇಂಬರ್‌ಗೆ ನುಗ್ಗಿ ಅವರನ್ನು ನಿಂದಿಸಿದ್ದಾರೆ ಮತ್ತು ಪ್ರಧಾನಿಗೆ ಬೆದರಿಕೆ ಹಾಕಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ. ಘಟನೆಯ ವೀಡಿಯೊ ಕ್ಲಿಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ … Continued

ವೀಡಿಯೊ | ನಮ್ಮನ್ನು ‘ಟಾಯ್ಲೆಟ್ ಪೇಪರ್’ ನಂತೆ ಬಳಸಿ ಎಸೆದ ಅಮೆರಿಕ : ದೊಡ್ಡಣ್ಣನ ವಿರುದ್ಧ ಉರಿದುಬಿದ್ದ ಪಾಕ್ ರಕ್ಷಣಾ ಸಚಿವ…!

ಇಸ್ಲಾಮಾಬಾದ್: ಅಮೆರಿಕದ ಜೊತೆಗಿನ ಪಾಕಿಸ್ತಾನದ ಹಿಂದಿನ ಸಂಬಂಧಗಳ ಕುರಿತು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅತ್ಯಂತ ಕಠಿಣ ಮಾತುಗಳಲ್ಲಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಮೆರಿಕವು ತನ್ನ ಕಾರ್ಯತಂತ್ರದ ಹಿತಾಸಕ್ತಿಗಳಿಗಾಗಿ ಪಾಕಿಸ್ತಾನವನ್ನು “ದುರುಪಯೋಗಪಡಿಸಿಕೊಂಡಿದೆ” ಮತ್ತು ಉದ್ದೇಶ ಈಡೇರಿದ ನಂತರ ನಮ್ಮನ್ನು “ಟಾಯ್ಲೆಟ್ ಪೇಪರ್‌ನಂತೆ ಬಳಸಿ ಎಸೆದಿದೆ” ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ. ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ … Continued

‘ದೇಶದ್ರೋಹಿ’-‘ದೇಶದ ಶತ್ರು’ ; ರಾಹುಲ್ ಗಾಂಧಿ, ಕೇಂದ್ರ ಸಚಿವರ ಮಧ್ಯೆ ಮಾತಿನ ಚಕಮಕಿ

ನವದೆಹಲಿ: ಗುರುವಾರ (ಜನವರಿ 4) ಬೆಳಿಗ್ಗೆ ಸಂಸತ್ತಿನ ಆವರಣದಲ್ಲಿ ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ಅವರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಅಧಿವೇಶನಕ್ಕೂ ಮುನ್ನ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿ ಅವರು ಮಾಜಿ ಕಾಂಗ್ರೆಸ್ ನಾಯಕರಾದ ಬಿಟ್ಟು ಅವರನ್ನು “ನನ್ನ ದೇಶದ್ರೋಹಿ ಗೆಳೆಯ” … Continued

ಸ್ಪೀಕರ್ ಮೇಲೆ ಪೇಪರ್‌ಗಳನ್ನು ಎಸೆದಿದ್ದಕ್ಕಾಗಿ ವಿಪಕ್ಷಗಳ 8 ಸಂಸದರು ಲೋಕಸಭೆಯಿಂದ ಅಮಾನತು

ನವದೆಹಲಿ: ಸ್ಪೀಕರ್‌ ಕುರ್ಚಿಯ ಮೇಲೆ ಕಾಗದಗಳನ್ನು ಎಸೆದಿದ್ದಕ್ಕಾಗಿ ಎಂಟು ಲೋಕಸಭಾ ಸಂಸದರನ್ನು ಸಂಪೂರ್ಣ ಬಜೆಟ್ ಅಧಿವೇಶನಕ್ಕೆ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡ ಶಾಸಕರಲ್ಲಿ ಮಾಣಿಕಮ್ ಟ್ಯಾಗೋರ್, ಗುರ್ಜೀತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಕಿರಣಕುಮಾರ ರೆಡ್ಡಿ, ಎಸ್ ವೆಂಕಟೇಶನ್, ಹಿಬಿ ಈಡನ್, ಡೀನ್ ಕುರಿಯಾಕೋಸ್ ಮತ್ತು ಪ್ರಶಾಂತ ಪಡೋಲೆ ಸೇರಿದ್ದಾರೆ. ಈ ಸಂಸದರಲ್ಲಿ ಏಳು ಮಂದಿ … Continued

ಡೀಪ್‌ ಫೇಕ್‌ಗಳ ನಿಯಂತ್ರಣ ; ಲೋಕಸಭೆಯಲ್ಲಿ ಖಾಸಗಿ ಸದಸ್ಯರ ಮಸೂದೆ ಮಂಡನೆ

ನವದೆಹಲಿ: ಶಿವಸೇನಾ ನಾಯಕ ಶ್ರೀಕಾಂತ್ ಶಿಂಧೆ ಅವರು ಲೋಕಸಭೆಯಲ್ಲಿ ‘ಡೀಪ್‌ಫೇಕ್‌ಗಳ ನಿಯಂತ್ರಣ ಮಸೂದೆ’ (Regulation of Deepfake Bill) ಎಂಬ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಿದ್ದಾರೆ. ಈ ಮಸೂದೆಯು ಡೀಪ್‌ಫೇಕ್‌ಗಳನ್ನು ನಿಯಂತ್ರಿಸಲು ಸ್ಪಷ್ಟವಾದ ಕಾನೂನು ಚೌಕಟ್ಟನ್ನು (legal framework) ಪ್ರಸ್ತಾಪಿಸುತ್ತದೆ. ಡೀಪ್‌ಫೇಕ್ ವಿಷಯದಲ್ಲಿ ಇದನ್ನು ಸೃಷ್ಟಿಸುವ ವ್ಯಕ್ತಿಗಳಿಗೆ ಇದಕ್ಕೆ ಪೂರ್ವಾನುಮತಿ (prior consent) ಕಡ್ಡಾಯಗೊಳಿಸುತ್ತದೆ. ಡೀಪ್‌ಫೇಕ್‌ಗಳ … Continued

ಕಲಾಪ ನಡೆಯುತ್ತಿದ್ದಾಗಲೇ ಪಾಕಿಸ್ತಾನದ ಸಂಸತ್ತಿನ ಅಸೆಂಬ್ಲಿ ಹಾಲ್‌ಗೆ ದಿಢೀರ್‌ ನುಗ್ಗಿದ ಕತ್ತೆ…! ವೀಡಿಯೊ ವೈರಲ್‌

 ಪಾಕಿಸ್ತಾನದ ಸಂಸತ್ತಿನ ಸೆನೆಟ್ (ಮೇಲ್ಮನೆ) ಅಧಿವೇಶನದಲ್ಲಿ ನಡೆದ ಒಂದು ವಿಚಿತ್ರ ಮತ್ತು ಹಾಸ್ಯಮಯ ಘಟನೆ ಸಂಸದರನ್ನು ದಿಗ್ಭ್ರಮೆಗೊಳಿಸಿದೆ. ಸಂಸತ್ತಿನ ಅಧಿವೇಶನದ ನೇರ ಪ್ರಸಾರ ನಡೆಯುತ್ತಿದ್ದಾಗಲೇ  ಕತ್ತೆಯೊಂದು ಅನಿರೀಕ್ಷಿತವಾಗಿ ಸಂಸತ್ತಿನ ಅಧಿವೇಶನದ ಸ್ಥಳಕ್ಕೆ ನುಗ್ಗಿದ್ದು, ಕೆಲಕಾಲ ಗೊಂದಲಕ್ಕೆ ಕಾರಣವಾಯಿತು. ಅಧಿವೇಶನವು ನಡೆಯುತ್ತಿದ್ದಾಗ, ಆ ಪ್ರಾಣಿಯು ಆಕಸ್ಮಿಕವಾಗಿ ಒಳಗೆ ಅಡ್ಡಾಡುತ್ತಾ ಬಂತು. ಇದನ್ನು ಕಂಡ ಕೂಡಲೇ ಸದಸ್ಯರ ಮಧ್ಯೆ … Continued

ಡಿಸೆಂಬರ್‌ 1ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 1ರಿಂದ 19ರ ವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ ರಿಜಿಜು ಶನಿವಾರ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿ. 1ರಿಂದ ಡಿ. 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು … Continued

ಗಂಭೀರ ಕ್ರಿಮಿನಲ್ ಕೇಸಲ್ಲಿ ಪ್ರಧಾನಿ, ಸಿಎಂ, ಸಚಿವರ ಬಂಧನವಾದ್ರೆ ಹುದ್ದೆಯಿಂದ ವಜಾ : ಲೋಕಸಭೆಯಲ್ಲಿ ಇಂದು 3 ಮಸೂದೆಗಳ ಮಂಡನೆ; ಏನಿದು ಮಸೂದೆ..?

ನವದೆಹಲಿ: ಪ್ರಧಾನಿ, ರಾಜ್ಯಗಳ ಮುಖ್ಯಮಂತ್ರಿಗಳು ಅಥವಾ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಸಚಿವರು ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟರೆ ಅಥವಾ ಬಂಧನಕ್ಕೊಳಗಾಗಿದ್ದರೆ ಅವರನ್ನು ಹುದ್ದೆಯಿಂದ ಪದಚ್ಯುತಗೊಳಿಸುವ ಅವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಬುಧವಾರ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಸ್ತಾವಿತ ನಿಬಂಧನೆಗಳ ಅಡಿಯಲ್ಲಿ, ಗಂಭೀರ ಅಪರಾಧದ (ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ … Continued

2022ರ ನಂತರ ಮೊದಲ ಬಾರಿಗೆ 100 ದಾಟಿದ ಬಿಜೆಪಿ ರಾಜ್ಯಸಭಾ ಸದಸ್ಯರ ಸಂಖ್ಯೆ

ನವದೆಹಲಿ: ಸೆಪ್ಟೆಂಬರ್ 9 ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಗೆ ಮುನ್ನ ಆಡಳಿತಾರೂಢ ಬಿಜೆಪಿಗೆ ಇನ್ನಷ್ಟು ಬಲ ನೀಡುವ ನಿಟ್ಟಿನಲ್ಲಿ, ಏಪ್ರಿಲ್ 2022ರ ನಂತರ ಮೊದಲ ಬಾರಿಗೆ ಪಕ್ಷವು ರಾಜ್ಯಸಭೆಯಲ್ಲಿ 100 ರ ಗಡಿ ದಾಟಿದೆ. ಮೂವರು ನಾಮನಿರ್ದೇಶಿತ ಸದಸ್ಯರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕಳೆದ ತಿಂಗಳು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಖ್ಯಾತ ವಕೀಲ ಉಜ್ವಲ … Continued