ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ; ವಕ್ಫ್ (ತಿದ್ದುಪಡಿ) ಮಸೂದೆಗೆ ಸರ್ಕಾರದ ಆದ್ಯತೆ ; ಮಣಿಪುರ ಬಿಕ್ಕಟ್ಟು ಪ್ರಸ್ತಾಪಕ್ಕೆ ವಿಪಕ್ಷಗಳ ಚಿಂತನೆ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ (ನವೆಂಬರ್‌ 25) ಆರಂಭವಾಗಿದ್ದು, ಮೂರು ಪ್ರಮುಖ ಮಸೂದೆಗಳನ್ನು ನಿಗದಿಪಡಿಸಲಾಗಿದೆ. ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಬೃಹತ್ ವಿಜಯದ ನೆರಳಿನಲ್ಲೇ ಈ ಅಧಿವೇಶನವು ನಡೆಯುತ್ತಿದೆ. ಅಧಿವೇಶನದಲ್ಲಿ ವಕ್ಫ್ ಕಾಯ್ದೆ (ತಿದ್ದುಪಡಿ) ಮಸೂದೆ ಸೇರಿದಂತೆ ಹಲವು ವಿಧೇಯಕಗಳ ಕುರಿತು ಚರ್ಚೆ ನಡೆಸುವ ನಿರೀಕ್ಷೆಯಿದೆ. ಅಲ್ಲದೆ, ಮಣಿಪುರದ ಹಿಂಸಾಚಾರ, ಉತ್ತರ ಭಾರತದಲ್ಲಿ … Continued

ನವೆಂಬರ್‌ 25ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್‌ 25 ರಿಂದ ಡಿಸೆಂಬರ್‌ 20ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ‘ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶವನ್ನು ನ.25ರಿಂದ ಡಿ.20ರವರೆಗೆ ನಡೆಸಲಾಗುವುದು. ನ.26 ರಂದು ಸಂವಿಧಾನ ದಿನವಾಗಿದ್ದರಿಂದ ಭಾರತವು ಸಂವಿಧಾನವನ್ನು ಅಳವಡಿಸಿಕೊಂಡು … Continued

12 ರಾಜ್ಯಸಭಾ ಸದಸ್ಯರ ಅವಿರೋಧ ಆಯ್ಕೆ; ಮೇಲ್ಮನೆಯಲ್ಲಿ ಬಹುಮತದ ಗಡಿಮುಟ್ಟಿದ ಎನ್‌ಡಿಎ

ನವದೆಹಲಿ : ಮೇಲ್ಮನೆಗೆ ನಡೆದ ಉಪಚುನಾವಣೆಯಲ್ಲಿ ಒಂಬತ್ತು ಬಿಜೆಪಿ ಸದಸ್ಯರು ಮತ್ತು ಇಬ್ಬರು ಮಿತ್ರಪಕ್ಷಗಳಿಂದ ಅವಿರೋಧವಾಗಿ ಆಯ್ಕೆಯಾದ ಕಾರಣ ಆಡಳಿತಾರೂಢ ಎನ್‌ಡಿಎ ರಾಜ್ಯಸಭೆಯಲ್ಲಿ ಬಹುಮತದ ಗಡಿ ತಲುಪಿದೆ. ಒಂಬತ್ತು ಸದಸ್ಯರ ಗೆಲುವಿನಿಂದಾಗಿ ಬಿಜೆಪಿಯ ಬಲ 96ಕ್ಕೆ ತಲುಪಿದ್ದು, ಮೇಲ್ಮನೆಯಲ್ಲಿ ಎನ್‌ಡಿಎ 112ಕ್ಕೆ ತಲುಪಿದೆ. ಅವಿರೋಧವಾಗಿ ಆಯ್ಕೆಯಾದ ಇತರ ಮೂವರು ಸದಸ್ಯರಲ್ಲಿ ಎನ್‌ಡಿಎ ಮಿತ್ರಪಕ್ಷಗಳಾದ ಅಜಿತ್ ಪವಾರ್ … Continued

ವಕ್ಫ್ ಕಾಯ್ದೆ | 1500 ವರ್ಷ ಹಳೆಯ ದೇಗುಲ ಇರುವ ಹಳ್ಳಿ, ಮುನ್ಸಿಪಲ್ ಕಾರ್ಪೋರೇಶನ್ ಪ್ರಧಾನ ಕಚೇರಿ ವಕ್ಫ್ ಆಸ್ತಿ ; ಇದು ಸಂಭವಿಸಿದ್ದು ಹೇಗೆ ? ವಿಪಕ್ಷಗಳಿಗೆ ರಿಜಿಜು ತಿರುಗೇಟು

ನವದೆಹಲಿ: ದೇಶದಲ್ಲಿ ಬೆರಳೆಣಿಕೆಯಷ್ಟು ಜನರು ವಕ್ಫ್ ಮಂಡಳಿಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡರು ಮತ್ತು ಸಾಮಾನ್ಯ ಮುಸ್ಲಿಮರಿಗೆ ನ್ಯಾಯ ಸಿಕ್ಕಿಲ್ಲ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ ರಿಜಿಜು ಲೋಕಸಭೆಯಲ್ಲಿ ಹೇಳಿದರು. ಬುಧವಾರ ಲೋಕಸಭೆಯಲ್ಲಿ ಮಂಡಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆಯ ಮೇಲಿನ ಪ್ರತಿಪಕ್ಷಗಳ ಆರೋಪಕ್ಕೆ ಅವರು ಉತ್ತರ ನೀಡಿದರು. ಪ್ರಸ್ತಾವಿತ ಕಾನೂನಿನಲ್ಲಿನ ನಿಬಂಧನೆಗಳು ಅನೇಕ ವರ್ಷಗಳಲ್ಲಿ ಬಹು … Continued

ಜುಲೈ 23 ರಂದು ಹಣಕಾಸು ಸಚಿವರಿಂದ ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನ ಜುಲೈ 22ರಂದು ಆರಂಭವಾಗಲಿದ್ದು, ಜುಲೈ 23 ರಂದು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ ಎಂದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಪ್ರಕಟಿಸಿದ್ದಾರೆ. ಜುಲೈ 22 ರಂದು ಆರಂಭವಾದ ಬಜೆಟ್ ಅಧಿವೇಶನ ಆಗಸ್ಟ್ 12 ರಂದು ಮುಕ್ತಾಯಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ. ಕೇಂದ್ರ … Continued

ಸಂಸತ್ತಿನಲ್ಲಿ ತಮ್ಮ ವಿರುದ್ಧ ಘೋಷಣೆ ಕೂಗುತ್ತಿದ್ದ ವಿಪಕ್ಷ ನಾಯಕರಿಗೆ ನೀರು ಕೊಟ್ಟ ಪ್ರಧಾನಿ ಮೋದಿ ; ವೀಡಿಯೊ ವೈರಲ್‌

ನವದೆಹಲಿ: ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಮಾತನಾಡುತ್ತಿದ್ದಾಗ ಅವರ ವಿರುದ್ಧ ಘೋಷಣೆ ಕೂಗಿ ಅಡ್ಡಿಪಡಿಸುತ್ತಿದ್ದ ವಿಪಕ್ಷದ ನಾಯಕರಿಗೆ ಮೋದಿ ನೀರು ಕೊಟ್ಟಿರುವ ವೀಡಿಯೊ ಎಲ್ಲೆಡೆ ವೈರಲ್ ಆಗುತ್ತಿದೆ. ಸುಮಾರು 135 ನಿಮಿಷಗಳ ಭಾಷಣದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸದನದ ಬಾವಿಗೆ ಇಳಿದು ಪ್ರತಿಭಟಿಸಿದ … Continued

ಬ್ರಿಟಿಷರ ಕಾಲದ ಐಪಿಸಿ ಬದಲಿಗೆ ಹೊಸ ಕ್ರಿಮಿನಲ್ ಕಾನೂನುಗಳು ಇಂದಿನಿಂದ ಜಾರಿಗೆ

ನವದೆಹಲಿ : ಭಾರತೀಯ ದಂಡ ಸಂಹಿತೆ ಸೇರಿದಂತೆ ಬ್ರಿಟಿಷರ ಕಾಲದ ಕಾನೂನುಗಳ ಸಂಪೂರ್ಣ ಬದಲಾಗಿ ಮೂರು ಹೊಸ ಕ್ರಿಮಿನಲ್ ಕೋಡ್‌ಗಳೊಂದಿಗೆ ಭಾರತದ ಕ್ರಿಮಿನಲ್ ನ್ಯಾಯ ವ್ಯವಸ್ಥೆಯು ಇಂದಿನಿಂದ ಜಾರಿಗೆ ಬರಲಿದೆ. ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಅಧಿನಿಯಮ ಇವು ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ … Continued

ʼತುರ್ತು ಪರಿಸ್ಥಿತಿ ಹೇರಿಕೆʼ ನಮ್ಮ ಸಂವಿಧಾನದ ಮೇಲಿನ ಅತಿದೊಡ್ಡ ನೇರ ದಾಳಿ; ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: 1975 ರಲ್ಲಿ ದೇಶದ ಮೇಲೆ ಹೇರಲಾದ ತುರ್ತು ಪರಿಸ್ಥಿತಿಯು ಸಂವಿಧಾನದ ಮೇಲಿನ ನೇರ ದಾಳಿಯ ಕರಾಳ ಅಧ್ಯಾಯವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಗುರುವಾರ ಸಂಸತ್ತಿನ ಜಂಟಿ ಅಧಿವೇಶನದ ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಹೊಸ ಲೋಕಸಭೆ ನೂತನ ಸ್ಪೀಕರ್‌ ಅವರನ್ನು ಆಯ್ಕೆ ಮಾಡಿದ ನಂತರ ಇದು ಸಂಸತ್ತಿನಲ್ಲಿ … Continued

ವೀಡಿಯೊ..| ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಬಿಜೆಪಿಯ ಓಂ ಬಿರ್ಲಾ

ನವದೆಹಲಿ: ಇಂದು ಬುಧವಾರ (ಜೂನ್‌ ೨೬) ನಡೆದ ಚುನಾವಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ಅವರು ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಓಂ ಬಿರ್ಲಾ ಅವರನ್ನು ಲೋಕಸಭೆಯ ಸ್ಪೀಕರ್ ಕುರ್ಚಿಗೆ ಕರೆದೊಯ್ದರು. ಲೋಕಸಭೆ ಸ್ಪೀಕರ್ ಆಯ್ಕೆಗೆ ಮೊದಲ ಬಾರಿಗೆ ಮತದಾನ ನಡೆದಿದೆ. ಅವಿರೋಧವಾಗಿ … Continued

ವೀಡಿಯೊ..| ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾಗೇರಿ

ನವದೆಹಲಿ : ನೂತನ ಲೋಕಸಭಾ ಸದಸ್ಯರು ಸೋಮವಾರ ಸಂಸತ್ತಿನ ಮೊದಲ ಅಧಿವೇಶನದಲ್ಲಿ ಕನ್ನಡ ಸೇರಿದಂತೆ ಸಂಸ್ಕೃತ, ಹಿಂದಿ ಸೇರಿದಂತೆ ಹಲವು ಪ್ರಾದೇಶಿಕ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸದರು. ಕೆಲವರು ಇಂಗ್ಲೀಷ್‌ನಲ್ಲೂ ಪ್ರಮಾಣ ವಚನ ಸ್ವೀಕರಿಸಿದರು.  ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಗಮನಸೆಳೆದರು. ಎಲ್ಲ ಸಂಸದರಿಗೂ … Continued