ಮಸೂದೆ ವಿರೋಧಿಸಲು ಸದನದಲ್ಲಿಯೇ ತಮ್ಮ ಫೋನ್ ಅನ್ನು ಸುತ್ತಿಗೆಯಿಂದ ಬಡಿದು ಪುಡಿ ಮಾಡಿದ ಟರ್ಕಿ ಸಂಸದ | ವೀಕ್ಷಿಸಿ

ಅಕ್ಟೋಬರ್ 13, ಗುರುವಾರದಂದು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಭಾಷಣ ಮಾಡುವಾಗ ಟರ್ಕಿಯ ಸಂಸದರೊಬ್ಬರು ತಮ್ಮ ಮೊಬೈಲ್ ಫೋನ್ ಅನ್ನು ಸುತ್ತಿಗೆಯಿಂದ ಒಡೆದು ಹಾಕಿದ್ದಾರೆ. ಪ್ರತಿಪಕ್ಷದ ರಿಪಬ್ಲಿಕನ್ ಪೀಪಲ್ಸ್ ಪಾರ್ಟಿಯ ಸದಸ್ಯ ಬುರಾಕ್ ಎರ್ಬೇ ಅವರು ಸರ್ಕಾರ ಪ್ರಸ್ತಾಪಿಸಿದ ಆನ್‌ಲೈನ್ “ತಪ್ಪು ಮಾಹಿತಿ ಮಸೂದೆಯನ್ನು ವಿರೋಧಿಸಲು ತಮ್ಮ ಫೋನ್ ಅನ್ನು ಅಸೆಂಬ್ಲಿಯಲ್ಲಿ ಸುತ್ತಿಗೆಯಿಂದ ಬಡಿದು ನಾಶಪಡಿಸಿದರು. ಮಸೂದೆಯು ಟರ್ಕಿಯಲ್ಲಿ … Continued

ಕಡ್ಡಾಯ ಮತದಾನ ಪ್ರಾಯೋಗಿಕವಲ್ಲ ಎಂದು ಹೇಳಿದ ಕೇಂದ್ರ ಸರ್ಕಾರ

ನವದೆಹಲಿ: ಶುಕ್ರವಾರ ಲೋಕಸಭೆಯಲ್ಲಿ ಸರ್ಕಾರವು ನಾಗರಿಕರಿಗೆ ಕಡ್ಡಾಯವಾಗಿ ಮತದಾನ ಜಾರಿ ಮಾಡುವುದು “ಅಪ್ರಾಯೋಗಿಕ ಕಲ್ಪನೆಯಾಗಿದೆ.  ಮತದಾನವು  ಕಡ್ಡಾಯ ಕರ್ತವ್ಯವಲ್ಲ ಎಂದು ಹೇಳಿದೆ. ಬಿಜೆಪಿ ಸಂಸದ ಜನಾರ್ದನ್ ಸಿಗ್ರಿವಾಲ್ ಅವರು ಮಂಡಿಸಿದ ಖಾಸಗಿ ಸದಸ್ಯರ ಮಸೂದೆ, ಕಡ್ಡಾಯ ಮತದಾನ ಮಸೂದೆ, 2019 ರ ಮೂರು ವರ್ಷಗಳ ಸುದೀರ್ಘ ಚರ್ಚೆಗೆ ಪ್ರತಿಕ್ರಿಯಿಸುವಾಗ ಕಾನೂನು ಮತ್ತು ನ್ಯಾಯ ಖಾತೆಯ ರಾಜ್ಯ … Continued

ಆಧಾರ್ ಜೊತೆ ʼವೋಟರ್‌ ಐಡಿʼ ಲಿಂಕ್: ಸರ್ಕಾರದ ಮುಂದೆ ಪ್ರಸ್ತಾವನೆ

ನವ ದೆಹಲಿ: ಆಧಾರ್ ಕಾರ್ಡ್ʼಗೆ ವೋಟರ್‌ ಐಡಿ ಜೋಡಣೆ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲಿನೆಯಲ್ಲಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಉತ್ತರಿಸಿದ ಅವರು, ಮತದಾರರ ಪಟ್ಟಿಯನ್ನ ಆಧಾರ್‌ನೊಂದಿಗೆ ಲಿಂಕ್ ಮಾಡಲು ಚುನಾವಣಾ ಆಯೋಗವು ಉದ್ದೇಶಿಸಿದ್ದು, ಇದರಿಂದ ಒಬ್ಬ ವ್ಯಕ್ತಿ ಬೇರೆ ಬೇರೆ ಸ್ಥಳಗಳ ನೋಂದಣಿ ಮಾಡುವುದನ್ನು ತಡೆಗಟ್ಟಬಹುದು. ಈ ಉದ್ದೇಶದಿಂದ … Continued

ಬಿಎಸ್‌ಎನ್‌ಎಲ್ ಖಾಸಗೀಕರಣವಿಲ್ಲ: ಕೇಂದ್ರ ಸರ್ಕಾರ

ನವ ದೆಹಲಿ : ಬಿಎಸ್‌ಎನ್‌ಎಲ್ ಖಾಸಗೀಕರಣಗೊಳಿಸುವ ಯಾವುದೇ ಯೋಜನೆ ಸರ್ಕಾರಕ್ಕೆ ಇಲ್ಲ ಎಂದು ಸಂವಹನ ಖಾತೆ ರಾಜ್ಯ ಸಚಿವ ಸಂಜಯ್ ಧೋತ್ರೆ ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್‌) ತನ್ನ 4 ಜಿ ವೈರ್‌ ಲೆಸ್ ಸೇವೆ ಮುಂದಿನ 18 ರಿಂದ 24 ತಿಂಗಳುಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ನಿರೀಕ್ಷಿಸುತ್ತಿದೆ ಎಂದು ಸಚಿವ … Continued

ಕೃಷಿ ಕಾನೂನಿಂದ ಮಂಡಿ ವ್ಯವಸ್ಥೆ, ರೈತರ ಹಿತಕ್ಕೆ ಧಕ್ಕೆ: ರಾಹುಲ್‌ ವಾಗ್ದಾಳಿ

ನವ ದೆಹಲಿ: ವಿವಾದಾತ್ಮಕ ಕೃಷಿ ಕಾನೂನುಗಳ ಬಗ್ಗೆ ಲೋಕಸಭೆಯಲ್ಲಿ ಕೇಂದ್ರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಈ ಕಾನೂನುಗಳು “ರೈತರು, ಸಣ್ಣ, ಮಧ್ಯಮ ಉದ್ಯಮಿಗಳು ಮತ್ತು ಮಂಡಿಗಳನ್ನು ನಾಶ ಪಡಿಸಲು” ಉದ್ದೇಶಿಸಿದಂತಿದೆ ಎಂದು ಆರೋಪಿಸಿದರು. ಈ ಸರ್ಕಾರ ಕೇವಲ ನಾಲ್ಕು ಜನರಿಂದ ನಡೆಯುವಂತಿದೆ. ಅದು ಹಮ್‌ ದೋ, ಹಮಾರೆ … Continued