ಮಹತ್ವದ ನಿರ್ಧಾರ.. ಕರ್ನಾಟಕದಲ್ಲಿ ಇನ್ಮುಂದೆ ಜಾತ್ರೆಗೆ ಅವಕಾಶವಿಲ್ಲ, ಮದುವೆ-ಸಮಾರಂಭಗಳಿಗೆ ಪಾಸ್‌ ಕಡ್ಡಾಯ..

ಬೆಂಗಳೂರು: ಸೋಂಕು ಹೆಚ್ಚಳದ ಕಾರಣ ಇನ್ಮುಂದೆ ರಾಜ್ಯದಲ್ಲಿ ಯಾವುದೇ ಜಾತ್ರೆಗಳಿಗೆ ಅವಕಾಶವಿಲ್ಲ. ಜಾತ್ರೆಗಳು ನಡೆದರೆ ಆಯಾ ಜಿಲ್ಲಾಧಿಕಾರಿಗಳನ್ನೇ ಹೊಣೆಯಾಗಿಸುತ್ತೇವೆ ಎಂದು ಕಂದಾಯ ಸಚಿವ ಆರ್​ ಅಶೋಕ್​ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಶನಿವಾರ ನಡೆದ ಸಭೆಯ ನಂತರ ಮಾತನಾಡಿದ ಅವರು, ಸೋಂಕು ಹೆಚ್ಚಳ ಹಿನ್ನಲೆ ಯಾವುದೇ ಕಾರಣಕ್ಕೂ ಜಾತ್ರೆಗಳಿಗೆ ಅವಕಾಶವಿಲ್ಲ. … Continued