ಮಹತ್ವದ ನಿರ್ಧಾರ.. ಕರ್ನಾಟಕದಲ್ಲಿ ಇನ್ಮುಂದೆ ಜಾತ್ರೆಗೆ ಅವಕಾಶವಿಲ್ಲ, ಮದುವೆ-ಸಮಾರಂಭಗಳಿಗೆ ಪಾಸ್ ಕಡ್ಡಾಯ..
ಬೆಂಗಳೂರು: ಸೋಂಕು ಹೆಚ್ಚಳದ ಕಾರಣ ಇನ್ಮುಂದೆ ರಾಜ್ಯದಲ್ಲಿ ಯಾವುದೇ ಜಾತ್ರೆಗಳಿಗೆ ಅವಕಾಶವಿಲ್ಲ. ಜಾತ್ರೆಗಳು ನಡೆದರೆ ಆಯಾ ಜಿಲ್ಲಾಧಿಕಾರಿಗಳನ್ನೇ ಹೊಣೆಯಾಗಿಸುತ್ತೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಶನಿವಾರ ನಡೆದ ಸಭೆಯ ನಂತರ ಮಾತನಾಡಿದ ಅವರು, ಸೋಂಕು ಹೆಚ್ಚಳ ಹಿನ್ನಲೆ ಯಾವುದೇ ಕಾರಣಕ್ಕೂ ಜಾತ್ರೆಗಳಿಗೆ ಅವಕಾಶವಿಲ್ಲ. … Continued