ಕನ್ನಡದ ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ
ಬೆಂಗಳೂರು: ಕನ್ನಡದ ಖ್ಯಾತ ಕವಿ, ನಾಟಕ ರಚನೆ ಕಾರರು, ಸಾಹಿತಿಯಾಗಿರುವ ಎಚ್ ಎಸ್ ವೆಂಕಟೇಶ ಮೂರ್ತಿ ನಿಧನರಾಗಿದ್ದಾರೆ. ಕವಿ, ನಾಟಕಕಾರ, ವಿಮರ್ಶಕ, ಪ್ರಾಧ್ಯಾಪಕ, ಭಾವಗೀತ ರಚನಕಾರ, ಚಲನಚಿತ್ರ ನಿರ್ದೇಶಕ, ಕತೆಗಾರ, ಚಿತ್ರಗೀತ ರಚನೆಕಾರ ಆಗಿದ್ದ ಅವರು ಅಲ್ಪಕಾಲದ ಅಸೌಖ್ಯದ ಬಳಿಕ ಇಂದು, ಶುಕ್ರವಾರ (ಮೇ 30) ನಿಧನರಾಗಿದ್ದಾರೆ. 81 ವರ್ಷ ವಯಸ್ಸಿನ ಎಚ್ಎಸ್ವಿ ಎಂದೇ ಕರೆಯಲ್ಪಡುತ್ತಿದ್ದ … Continued