ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ (85) ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ಸಂಜೆ ನಿಧನರಾಗಿದ್ದಾರೆ.  ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ನಾಲ್ಕು ದಿನಗಳಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ, ಆದರೆ ಇಂದು, ಶನಿವಾರ ಸಂಜೆ 4:30ರ ಸುಮಾರಿಗೆ … Continued

ಕ್ರಿಕೆಟ್ ದಂತಕತೆ ಸರ್ ಗ್ಯಾರಿ ಸೋಬರ್ಸ್ ನಿಧನ

ಬಾರ್ಬಡೋಸ್: ವಿಶ್ವ ಕ್ರಿಕೆಟ್ ಇತಿಹಾಸದ ಸಾರ್ವಕಾಲಿಕ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲ್ಪಡುವ ವೆಸ್ಟ್ ಇಂಡೀಸ್‌ನ ದಂತಕಥೆ, ಸರ್ ಗಾರ್ಫೀಲ್ಡ್ ಸೋಬರ್ಸ್ ಅವರು 89ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ತಮ್ಮ 90ನೇ ಜನ್ಮದಿನಕ್ಕೆ ಇನ್ನೆರಡು ವಾರಗಳು ಬಾಕಿ ಇರುವಾಗ ಬಾರ್ಬಡೋಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಅವರು ಪುತ್ರರಾದ ಡೇನಿಯಲ್ ಮತ್ತು ಮ್ಯಾಥ್ಯೂ ಹಾಗೂ ದತ್ತು ಪುತ್ರಿ ಜಿನೀವೀವ್ … Continued

ಬಿಜೆಪಿ ಹಿರಿಯ ನಾಯಕ-ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬೆಂಗಳೂರು: ಕರ್ನಾಟಕದ ಬಿಜೆಪಿಯ (BJP) ಹಿರಿಯ ನಾಯಕ ಹಾಗೂ ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ಇಂದು, ಮಂಗಳವಾರ (ಜುಲೈ 14) ಮುಂಜಾನೆ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮಚಂದ್ರೇಗೌಡ (Ramachandre Gowda) ಅವರು ರಾಜಾಜಿನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುವಲ್ಲಿ ಮಾಜಿ … Continued

ಗಾನ ಕೋಗಿಲೆ ಖ್ಯಾತ ಹಿನ್ನೆಲೆ ಗಾಯಕಿ ಎಸ್. ಜಾನಕಿ ಇನ್ನಿಲ್ಲ ; 48 ಸಾವಿರಕ್ಕೂ ಅಧಿಕ ಹಾಡುಗಳ ಅಮರ ಕಂಠ ಮೌನ

ಮೈಸೂರು : ದಕ್ಷಿಣ ಭಾರತದ ಚಿತ್ರರಂಗದ ಹಿನ್ನೆಲೆ ಗಾಯನದಲ್ಲಿ ತಮ್ಮ ಅಪರೂಪದ ಕಂಠಸಿರಿಯ ಮೂಲಕ ಆರು ದಶಕಗಳಿಗೂ ಹೆಚ್ಚುಕಾಲ ಜನರ ಮನಸ್ಸಿನಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದ  ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರ ಅಗಲಿಕೆಯೊಂದಿಗೆ ಭಾರತೀಯ ಚಿತ್ರಸಂಗೀತದ ಒಂದು ಸುವರ್ಣ ಅಧ್ಯಾಯವೇ ಅಂತ್ಯಗೊಂಡಂತಾಗಿದೆ. ಅನಾರೋಗ್ಯದ … Continued

ಭಾರತೀಯ ಚಿತ್ರರಂಗದ ಮಧುರ ಧ್ವನಿ ಸುಮನ್ ಕಲ್ಯಾಣಪುರ ಇನ್ನಿಲ್ಲ

ಮುಂಬೈ: ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಭಾವಂತ ಹಾಗೂ ಜನಪ್ರಿಯ ಹಿನ್ನೆಲೆ ಗಾಯಕಿ, ಪದ್ಮಭೂಷಣ ಪುರಸ್ಕೃತೆ ಸುಮನ್ ಕಲ್ಯಾಣಪುರ (89) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ ಸಂಜೆ ಮುಂಬೈನ ಲೋಖಂಡ್‌ವಾಲಾದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಆಪ್ತ ಒಡನಾಡಿ ಹಾಗೂ ಲೇಖಕಿ ಮಂಗಲಾ ಖಾಡಿಲ್ಕರ ಈ ವಿಷಯವನ್ನು ಖಚಿತಪಡಿಸಿದ್ದು, ಭಾನುವಾರ ರಾತ್ರಿ ಸುಮಾರು 8 ಗಂಟೆಯ ಸುಮಾರಿಗೆ … Continued

ಪಶ್ಚಿಮ ಬಂಗಾಳದ ‘ರಾಜಕೀಯ ಚಾಣಕ್ಯ’ ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸ್ಥಾಪಕ ಸದಸ್ಯ ಹಾಗೂ ಮಾಜಿ ಕೇಂದ್ರ ರೈಲ್ವೆ ಸಚಿವ ಮುಕುಲ್ ರಾಯ್ (71) ಅವರು ಸೋಮವಾರ ಮುಂಜಾನೆ ಸಾಲ್ಟ್ ಲೇಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅತ್ಯಂತ ನಂಬಿಕಸ್ತ ಒಡನಾಡಿ ಹಾಗೂ ಪಕ್ಷದ ಪ್ರಧಾನ ತಂತ್ರಗಾರ ಎಂದೇ ಗುರುತಿಸಿಕೊಂಡಿದ್ದ ಮುಕುಲ್‌ ರಾಯ್, … Continued

ಮಾಜಿ ಸಚಿವ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ ನಿಧನ

ಬೀದರ: ಕಲ್ಯಾಣ ಕರ್ನಾಟಕದ ಹಿರಿಯ ನಾಯಕ, ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.  ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯ ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಶುಕ್ರವಾರ ರಾತ್ರಿ … Continued

ಭಾರತ-ಚೀನಾ ಯುದ್ಧದ ಸಮಯದಲ್ಲಿ ದೇಶಕ್ಕೆ 600 ಕೆಜಿ ಚಿನ್ನ, 3 ಖಾಸಗಿ ವಿಮಾನ ನೀಡಿದ್ದ ದರ್ಬಾಂಗ ಮಹಾರಾಣಿ ನಿಧನ

ದರ್ಬಾಂಗ (ಬಿಹಾರ): ಬಿಹಾರದ ಖ್ಯಾತ ದರ್ಬಾಂಗ ರಾಜಮನೆತನದ ಮಹಾರಾಣಿ ಕಾಮಸುಂದರಿ ದೇವಿ ಅವರು ಸೋಮವಾರ ತಮ್ಮ 94ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ದರ್ಬಾಂಗದಲ್ಲಿರುವ ಐತಿಹಾಸಿಕ ಕಲ್ಯಾಣಿ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು. ಕಳೆದ ಕೆಲವು ದಿನಗಳಿಂದ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನದೊಂದಿಗೆ ದರ್ಬಾಂಗ ರಾಜಮನೆತನ ಮಾತ್ರವಲ್ಲದೆ, ಇಡೀ ಮಿಥಿಲಾಂಚಲದ ದೇಶಪ್ರೇಮ ಹಾಗೂ ಸೇವೆಯ ಒಂದು ಗತವೈಭವದ … Continued

ಪಶ್ಚಿಮ ಘಟ್ಟಗಳ ಧ್ವನಿ, ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ಇನ್ನಿಲ್ಲ

ಪುಣೆ: ಭಾರತದ ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನವಿಡೀ ಹೋರಾಡಿದ, ಹಿರಿಯ ಪರಿಸರ ವಿಜ್ಞಾನಿ ಮತ್ತು ಪರಿಸರ ತಜ್ಞ ಮಾಧವ ಗಾಡ್ಗೀಳ್ (83) ಅವರು ಬುಧವಾರ ರಾತ್ರಿ (ಜನವರಿ 7) ಪುಣೆಯಲ್ಲಿ ನಿಧನರಾದರು. ಅವರು ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಗಾಡ್ಗೀಳ್ ಅವರ ಪುತ್ರ ಸಿದ್ಧಾರ್ಥ ಗಾಡ್ಗೀಳ್ ಅವರು ಈ ದುಃಖದ ಸುದ್ದಿಯನ್ನು ಅಧಿಕೃತವಾಗಿ ಹಂಚಿಕೊಂಡಿದ್ದಾರೆ. ಪಶ್ಚಿಮ ಘಟ್ಟಗಳ … Continued

ಹಿರಿಯ ಹಿಂದಿ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿನೋದಕುಮಾರ ಶುಕ್ಲಾ ನಿಧನ

ನವದೆಹಲಿ: ಹಿಂದಿ ಸಾಹಿತ್ಯ ಲೋಕದ ದಿಗ್ಗಜ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿನೋದಕುಮಾರ ಶುಕ್ಲಾ (89) ಅವರು ವಯೋಸಹಜ ಕಾಯಿಲೆಯಿಂದಾಗಿ ಮಂಗಳವಾರ ಸಂಜೆ ರಾಯ್ಪುರದಲ್ಲಿ ನಿಧನರಾದರು. ಛತ್ತೀಸ್‌ಗಢ ಮೂಲದವರಾದ ಶುಕ್ಲಾ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಡಿಸೆಂಬರ್ 2 ರಂದು ಅವರನ್ನು ರಾಯ್‌ಪುರದ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ 4:48ಕ್ಕೆ … Continued