ಗಡಿ ವಿವಾದ: ಮಹಾರಾಷ್ಟ್ರದ ನಡೆ ವಿರುದ್ಧ ಖಂಡನಾ ನಿರ್ಣಯ ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರ

ಬೆಳಗಾವಿ: ಕರ್ನಾಟಕ -ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ವಿಧಾನಸಭೆಯಲ್ಲಿ ಮಹಾರಾಷ್ಟ್ರದ ವಿರುದ್ಧ ಗುರುವಾರ ಖಂಡನಾ ನಿರ್ಣಯ ಮಂಡಿಸಲಾಯಿತು. ಸಿಎಂ ಬಸವರಾಜ ಬೊಮ್ಮಾಯಿ ಖಂಡನಾ ನಿರ್ಣಯ ಮಂಡನೆ ಮಾಡಿದರು. ಇದಕ್ಕೆ ಸರ್ವಾನುಮತದಿಂದ ಸದನ ಒಪ್ಪಿಗೆ ಸೂಚಿಸಿತು. ಮಹಾಜನ ಆಯೋಗದ ವರದಿ ಮಂಡಿಸಿ 66 ವರ್ಷ ಕಳೆದಿವೆ. ಈ ವರ್ಷಗಳಲ್ಲಿ ಎರಡೂ ರಾಜ್ಯಗಳ ಸೌಹಾರ್ದತೆಯಿಂದ ಬದುಕುತ್ತಿದ್ದಾರೆ. ಗಡಿ ವಿವಾದ … Continued