ಉದ್ಯಮಿ ಆನಂದ ಮಹಿಂದ್ರಾ ಗಮನ ಸೆಳೆದ ಅಂಕೋಲಾ ಬಸ್‌ ನಿಲ್ದಾಣದಲ್ಲಿನ ಹಾಲಕ್ಕಿ ಮಹಿಳೆಯ ಸ್ವಚ್ಛತೆ | ವೀಕ್ಷಿಸಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸಿನಿಂದ ಹೊರಚೆಲ್ಲಿದ ಕಸ ಆರಿಸಿ ಕಸದ ಬುಟ್ಟಿಗೆ ಹಾಕುತ್ತಿರುವ ಹಾಲಕ್ಕಿ ಮಹಿಳೆಯ ಸ್ವಚ್ಛತಾ ಕಳಕಳಿಯ ವಿಡಿಯೋ ತುಣುಕು ಇದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದ್ದು ಈ ಮಹಿಳೆಯ ಕೆಲಸಕ್ಕೆ ಹಲವಾರು ಗಣ್ಯರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಬೇಸಿಗೆ ಸಮಯದಲ್ಲಿ ಸಿಗುವ ಕಾಡು ಹಣ್ಣುಗಳನ್ನು … Continued