13 ವರ್ಷಗಳ ಹೋರಾಟಕ್ಕೆ ಮುಕ್ತಿ ; ಇಹಲೋಕ ತ್ಯಜಿಸಿದ ದೇಶದ ಮೊದಲ ದಯಾ ಮರಣಕ್ಕೆ ಅನುಮತಿ ಪಡೆದಿದ್ದ ಹರೀಶ ರಾಣಾ
ನವದೆಹಲಿ: ಕಳೆದ 13 ವರ್ಷಗಳಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ (Vegetative State) ಉತ್ತರ ಪ್ರದೇಶದ ಗಾಜಿಯಾಬಾದ್ ನಿವಾಸಿ ಹರೀಶ ರಾಣಾ (31), ಮಂಗಳವಾರ (ಮಾರ್ಚ್ 24, 2026) ದೆಹಲಿಯ ಏಮ್ಸ್ (AIIMS) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾರತದಲ್ಲಿ ಕಾನೂನುಬದ್ಧವಾಗಿ ‘ದಯಾ ಮರಣ’ಕ್ಕೆ (Passive Euthanasia) ಅನುಮತಿ ಪಡೆದ ಮೊದಲ ವ್ಯಕ್ತಿ ಇವರಾಗಿದ್ದಾರೆ. 2013 ರಲ್ಲಿ, ಆಗ ಪಂಜಾಬ್ ವಿಶ್ವವಿದ್ಯಾಲಯದಲ್ಲಿ … Continued