ಶೂಟ್ ಮಾಡಿಕೊಂಡು ಪಂಜಾಬ್‌ ಮಾಜಿ ಐಪಿಎಸ್ ಅಧಿಕಾರಿ ಆತ್ಮಹತ್ಯೆಗೆ ಯತ್ನ : ಸ್ಥಿತಿ ಗಂಭೀರ

ಪಟಿಯಾಲ: ಪಂಜಾಬ್ ಕೆಡರ್‌ನ ನಿವೃತ್ತ ಐಪಿಎಸ್ ಅಧಿಕಾರಿ ಅಮರ ಸಿಂಗ್ ಚಾಹಲ್ ಅವರು ಸೋಮವಾರ ಪಟಿಯಾಲದಲ್ಲಿರುವ ತಮ್ಮ ನಿವಾಸದಲ್ಲಿ ತಾವೇ ಗುಂಡು ಹಾರಿಸಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದೆ. ಆನ್‌ಲೈನ್ ವಂಚನೆಯೇ ಕಾರಣ? ಘಟನೆಗೆ ನಿಖರವಾದ ಕಾರಣಗಳು ಇನ್ನೂ … Continued

ಆಸ್ಪತ್ರೆಯಲ್ಲಿ ಶಿಶುವಿನ ತಲೆ ಹೊತ್ತೊಯ್ದ ನಾಯಿ…! ತನಿಖೆಗೆ ಆದೇಶ

ನಾಯಿಯೊಂದು ಶಿಶುವಿನ ತಲೆಯನ್ನು ಹೊತ್ತೊಯ್ದ ಆಘಾತಕಾರಿ ಘಟನೆಗೆ ಪಂಜಾಬ್‌ನ ಪಟಿಯಾಲದಲ್ಲಿರುವ ಆಸ್ಪತ್ರೆಯೊಂದರಲ್ಲಿ ಮಂಗಳವಾರ ನಡೆದಿದೆ. ಈ ಸಂಬಂಧ ಆರೋಗ್ಯ ಸಚಿವರು ತನಿಖೆಗೆ ಆದೇಶಿಸಿದ್ದಾರೆ, ಆದರೆ ವೈದ್ಯಕೀಯ ಅಧೀಕ್ಷಕರು ಶಿಶುವಿನ ಶವವನ್ನು ಹೊರಗಿನಿಂದ ಆವರಣದಲ್ಲಿ ಎಸೆಯಲಾಗಿದೆ ಎಂದು ಹೇಳಿದ್ದಾರೆ. ಪಟಿಯಾಲದ ರಾಜೀಂದ್ರ ಆಸ್ಪತ್ರೆಯ ವಾರ್ಡ್ ಸಂಖ್ಯೆ 4 ರ ಬಳಿ ಮಂಗಳವಾರ ಸಂಜೆ 5:30 ರ ಸುಮಾರಿಗೆ … Continued

ಆಂಬುಲೆನ್ಸ್ ಗುಂಡಿಗೆ ಬಿದ್ದ ನಂತರ ‘ಸತ್ತ ಮನುಷ್ಯ’ನಿಗೆ ಜೀವ ಬಂತು…!

ಚಂಡೀಗಢ: ಭಾರತದ ಹೆಚ್ಚು ಗುಂಡಿಗಳು ಜನರಿಗೆ ಕಿರಿಕಿರಿ, ಗಾಯಗಳು ಮತ್ತು ಸಾವುಗಳಿಗೆ ಕಾರಣವಾಗಿವೆ. ಆದರೆ ಗುರುವಾರ ಹರಿಯಾಣದ 80 ವರ್ಷದ ವ್ಯಕ್ತಿಯೊಬ್ಬರಿಗೆ ಅಕ್ಷರಶಃ ಜೀವರಕ್ಷಕವಾಗಿ ಪರಿಣಮಿಸಿದೆ ಎಂದು ಅವರ ಕುಟುಂಬವು ಹೇಳಿಕೊಂಡಿದೆ. ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ನಂತರ ದರ್ಶನ್ ಸಿಂಗ್ ಬ್ರಾರ್ ಎಂಬವರ ದೇಹವನ್ನು ಪಟಿಯಾಲದಿಂದ ಕರ್ನಾಲ್ ಬಳಿಯ ಅವರ ಮನೆಗೆ ಕೊಂಡೊಯ್ಯಲಾಗುತ್ತಿತ್ತು. ದುಃಖಿತ … Continued