ಸಿಎಂ ನಿತೀಶಕುಮಾರ ಬೆಂಗಾವಲು ವಾಹನ ಹೋಗಲು ಗಂಭೀರ ಸ್ಥಿಯಲ್ಲಿದ್ದ ಮಗು ಒಯ್ಯುತ್ತಿದ್ದ ಆಂಬ್ಯುಲೆನ್ಸ್‌ ತಡೆದು ನಿಲ್ಲಿಸಿದ ಪೊಲೀಸರು: ವೀಡಿಯೊ

ಪಾಟ್ನಾ: ಶುಕ್ರವಾರ, ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರ ಬೆಂಗಾವಲು ವಾಹನಕ್ಕಾಗಿ ಪೊಲೀಸರು ಸುಮಾರು ಒಂದು ಗಂಟೆ ಕಾಲ ಆಂಬ್ಯುಲೆನ್ಸ್ ಅನ್ನು ತಡೆಹಿಡಿದ ಘಟನೆ ಘಟನೆ ಪಾಟ್ನಾ ಸಮೀಪದ ಫತುಹಾದಲ್ಲಿ ನಡೆದಿದೆ. ಭಾರೀ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಆಂಬ್ಯುಲೆನ್ಸ್‌ನೊಳಗೆ ಮಹಿಳೆಯೊಬ್ಬರು ತನ್ನ ಮಗುವನ್ನು ಹಿಡಿದುಕೊಂಡಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಮಗು ತೀವ್ರ ಅನಾರೋಗ್ಯದಿಂದ ಬಳಲುತ್ತಿತ್ತು. ಮುಖ್ಯಮಂತ್ರಿಗಳ ಬೆಂಗಾವಲು ಪಡೆ ಹೊರಡುವವರೆಗೂ … Continued

ಮರಳು ಗಣಿಗಾರಿಕೆಗಾಗಿ ಎರಡು ಗುಂಪುಗಳ ಘರ್ಷಣೆ, ನಾಲ್ವರ ಸಾವು; ಮೃತ ದೇಹಗಳನ್ನೂ ತಮ್ಮೊಂದಿಗೆ ಹೊತ್ತೊಯ್ದ ಗುಂಪುಗಳು..!

ಪಾಟ್ನಾ: ಪಾಟ್ನಾದ ಬಿಹ್ತಾ ಪ್ರದೇಶದಲ್ಲಿ ಬುಧವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ನಾಲ್ವರು ಸಾವಿಗೀಡಾದ್ದಾರೆ ಎಂದು ವರದಿಯಾಗಿದೆ. ಬಿಹ್ತಾ ಪೊಲೀಸ್ ಠಾಣಾ ವ್ಯಾಪ್ತಿಯ ಅಮೀನಾಬಾದ್ ಗ್ರಾಮದ ಸೋನೆ ನದಿ ದಂಡೆಯಲ್ಲಿ ಮರಳು ಗಣಿಗಾರಿಕೆ ವಿಚಾರವಾಗಿ ಘರ್ಷಣೆ ನಡೆದಿದೆ. ನಿರ್ಮಾಣ ಉದ್ದೇಶಗಳಿಗಾಗಿ ಸೋನೆ ನದಿಯ ಮರಳನ್ನು ಉತ್ತಮ ಗುಣಮಟ್ಟವೆಂದು ಪರಿಗಣಿಸಲಾಗಿದೆ. ಆದ್ದರಿಂದ, ಬಿಹಾರ … Continued

ಬಿಟ್ಟುಹೋಗಿದ್ದಕ್ಕೆ ಆತ ವಿಷಾದಿಸುತ್ತಿರಬೇಕು…: ಸಿಬಿಎಸ್‌ಇ 10ನೇ ತರಗತಿಯಲ್ಲಿ 99.4% ಗಳಿಸಿದ ತಾಯಿಯಿಲ್ಲದ-ತಂದೆ ಬಿಟ್ಟುಹೋದ ವಿದ್ಯಾರ್ಥಿನಿ…!

ಪಾಟ್ನಾ: ಇತ್ತೀಚೆಗೆ ಪ್ರಕಟಿಸಲಾದ ಸಿಬಿಎಸ್‌ಇ (CBSE) 10ನೇ ತರಗತಿಯ ಬೋರ್ಡ್ ಫಲಿತಾಂಶದಲ್ಲಿ 99.4% ಗಳಿಸಿದ ಪಾಟ್ನಾದ ಹುಡುಗಿಯ ಕಥೆಯನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಬೆಳಕಿಗೆ ತಂದಿದ್ದಾರೆ. ತಾಯಿಯ ಮರಣದ ನಂತರ ಶ್ರೀಜಾಳನ್ನು ಆಕೆಯ ತಂದೆ ತೊರೆದಿದ್ದಾರೆ. ನಂತರ ಬಾಲಕಿಯನ್ನು ತನ್ನ ತಾಯಿಯ ಅಜ್ಜಿಯ ಮನೆಗೆ ಕರೆದೊಯ್ಯಲಾಯಿತು. ವರುಣ್‌ ಗಾಂಧಿ ಅವರು ಹುಡುಗಿ ಮತ್ತು … Continued