ಸಿಎಂ ನಿತೀಶಕುಮಾರ ಬೆಂಗಾವಲು ವಾಹನ ಹೋಗಲು ಗಂಭೀರ ಸ್ಥಿಯಲ್ಲಿದ್ದ ಮಗು ಒಯ್ಯುತ್ತಿದ್ದ ಆಂಬ್ಯುಲೆನ್ಸ್ ತಡೆದು ನಿಲ್ಲಿಸಿದ ಪೊಲೀಸರು: ವೀಡಿಯೊ
ಪಾಟ್ನಾ: ಶುಕ್ರವಾರ, ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರ ಬೆಂಗಾವಲು ವಾಹನಕ್ಕಾಗಿ ಪೊಲೀಸರು ಸುಮಾರು ಒಂದು ಗಂಟೆ ಕಾಲ ಆಂಬ್ಯುಲೆನ್ಸ್ ಅನ್ನು ತಡೆಹಿಡಿದ ಘಟನೆ ಘಟನೆ ಪಾಟ್ನಾ ಸಮೀಪದ ಫತುಹಾದಲ್ಲಿ ನಡೆದಿದೆ. ಭಾರೀ ಟ್ರಾಫಿಕ್ನಲ್ಲಿ ಸಿಲುಕಿದ್ದ ಆಂಬ್ಯುಲೆನ್ಸ್ನೊಳಗೆ ಮಹಿಳೆಯೊಬ್ಬರು ತನ್ನ ಮಗುವನ್ನು ಹಿಡಿದುಕೊಂಡಿರುವುದು ವೀಡಿಯೊದಲ್ಲಿ ಕಂಡುಬಂದಿದೆ. ಮಗು ತೀವ್ರ ಅನಾರೋಗ್ಯದಿಂದ ಬಳಲುತ್ತಿತ್ತು. ಮುಖ್ಯಮಂತ್ರಿಗಳ ಬೆಂಗಾವಲು ಪಡೆ ಹೊರಡುವವರೆಗೂ … Continued