ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ ರಾಜೀನಾಮೆ ಸಾಧ್ಯತೆ : ಪುತ್ರನ ರಾಜಕೀಯ ಪ್ರವೇಶಕ್ಕೆ ತಯಾರಿ, ನಿಶಾಂತಗೆ ಉಪಮುಖ್ಯಮಂತ್ರಿ ಪಟ್ಟ ?

ನವದೆಹಲಿ: ಕಳೆದ ವರ್ಷ ಹತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಿತೀಶಕುಮಾರ್ ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ ಎಂದು ವರದಿಯಾಗಿದೆ. ನಿತೀಶ ಅವರು ತಮ್ಮ ಮಗ ನಿಶಾಂತ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ನಡೆಯ ಭಾಗ ಇದು ಎಂದು ಹೇಳಲಾಗುತ್ತಿದೆ. ನಿತೀಶ ಅವರು ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಗೆ ಹಸ್ತಾಂತರಿಸಿ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ವರದಿಯಾಗಿದೆ. ನಿಶಾಂತ ಅವರ … Continued

ಬಿಹಾರದ ಅಂತಿಮ ಮತದಾರರ ಪಟ್ಟಿ ಬಿಡುಗಡೆ ; ಎಸ್‌ಐ ಆರ್ ನಂತರ 48 ಲಕ್ಷ ಮತದಾರರ ಹೆಸರು ಕೈಬಿಟ್ಟ ಚುನಾವಣಾ ಆಯೋಗ

ನವದೆಹಲಿ: ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆ (SIR) ಕಾರ್ಯದ ನಂತರ ಬಿಹಾರದ ಚುನಾವಣೆಗೆ ಅಂತಿಮ ಮತದಾರರ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಒಟ್ಟು 48 ಲಕ್ಷ ಅನರ್ಹ ಮತದಾರರನ್ನು ಅಂತಿಮ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ, ಆದರೆ 21 ಲಕ್ಷ ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಲಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು … Continued

ಒಂದು ವರ್ಷದ ಮಗು ಕಚ್ಚಿ ನಾಗರಹಾವು ಸಾವು…ಬದುಕುಳಿದ ಮಗು : ಇದಕ್ಕೆ ಕಾರಣ ತಿಳಿಸಿದ ವೈದ್ಯರು

ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾ ಬಳಿಯ ಸಣ್ಣ ಹಳ್ಳಿಯಾದ ಮೊಹ್ಚಿ ಬಂಕಟ್ವಾದಲ್ಲಿ ಕಳೆದ ಗುರುವಾರ ಅಚ್ಚರಿಯ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಒಂದು ವರ್ಷದ ಬಾಲಕನೊಬ್ಬ ವಿಷದ ಹಾವನ್ನು ಕಚ್ಚಿದ ನಂತರ ಅದು ಸಾವಿಗೀಡಾಗಿದ್ದು, ಅದು ಹಾವು ನಾಗರಹಾವು ಎಂದು ಹೇಳಲಾಗಿದೆ. ಗೋವಿಂದಕುಮಾರ ಎಂಬ ಬಾಲಕ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ, ಅವನ … Continued

ಪೆರೋಲ್ ಮೇಲೆ ಆಸ್ಪತ್ರೆ ಐಸಿಯುಗೆ ದಾಖಲಾಗಿದ್ದ ಕುಖ್ಯಾತ ಆರೋಪಿಗೆ ಗುಂಡಿಕ್ಕಿ ಹತ್ಯೆ ಮಾಡಿ ಪರಾರಿ : ದೃಶ್ಯ ಕ್ಯಾಮೆರಾದಲ್ಲಿ ಸೆರೆ

ಪಾಟ್ನಾ: ಐವರು ಶಸ್ತ್ರಸಜ್ಜಿತ ವ್ಯಕ್ತಿಗಳು ಆಸ್ಪತ್ರೆಗೆ ನುಗ್ಗಿ, ರೋಗಿಯೊಬ್ಬರ ಕೋಣೆಗೆ ನಡೆದುಕೊಂಡು ಹೋಗಿ ಕುಖ್ಯಾತ ಆರೋಪಿಯ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಇದು ಸಿನಿಮಾ ಅಲ್ಲ. ಇದು ಬಿಹಾರದ ಭಯಾನಕ ವಾಸ್ತವ. ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಐವರು ಶೂಟರ್‌ಗಳು ಆಸ್ಪತ್ರೆಯ ಕಾರಿಡಾರ್‌ನಲ್ಲಿ ತಮ್ಮ ಬಂದೂಕುಗಳನ್ನು ಹೊರತೆಗೆದು, ಕ್ಯಾಬಿನ್‌ನ ಬಾಗಿಲು ತೆರೆದು ಒಳಹೊಕ್ಕಿರುವುದು ಹಾಗೂ ನಂತರ ಪರಾರಿಯಾಗಿರುವುದು … Continued

ಉದ್ಯಮಿ ಗೋಪಾಲ ಖೇಮ್ಕಾ ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರಿನಲ್ಲಿ ಹತ

ಪಾಟ್ನಾ : ಉದ್ಯಮಿ ಗೋಪಾಲ ಖೇಮ್ಕಾ ಅವರ ಹತ್ಯೆಗೆ ಸಂಬಂಧಿಸಿದ ಪ್ರಮುಖ ಆರೋಪಿ ಮಂಗಳವಾರ ಬೆಳಿಗ್ಗೆ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ವರದಿಯಾಗಿದೆ. ಪಾಟ್ನಾ ನಗರದ ಮಾಲ್ ಸಲಾಮಿ ಪ್ರದೇಶದಲ್ಲಿ ಪೊಲೀಸರು ಶಂಕಿತನನ್ನು ಬಂಧಿಸಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಖೇಮ್ಕಾ ಅವರನ್ನು ಕೊಲ್ಲಲು ಬಳಸಿದ ಆಯುಧವನ್ನು ಮೃತ … Continued

ಉದ್ಯಮಿ, ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆ ಪ್ರಕರಣ ; ಅವರ ಅಂತ್ಯಕ್ರಿಯೆಗೆ ಹಾರ ಹಿಡಿದುಕೊಂಡು ಬಂದ ಆರೋಪಿ…!

ಪಾಟ್ನಾ; ಬಿಹಾರದಲ್ಲಿ ನಡೆದ ಉದ್ಯಮಿ ಹಾಗೂ ಹಾಗೂ ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆಗೆ ಸಂಬಂಧಿಸಿದಂತೆ ಪಾಟ್ನಾ ಪೊಲೀಸರು ಭಾನುವಾರ ಒಂದು ಡಜನ್‌ಗೂ ಹೆಚ್ಚು ಶಂಕಿತರನ್ನು ಬಂಧಿಸಿದ್ದಾರೆ. ಹಾರ ಹಿಡಿದುಕೊಂಡು ಉದ್ಯಮಿ ಗೋಪಾಲ ಖೇಮ್ಕಾ ಅವರ ಅಂತ್ಯಕ್ರಿಯೆಗೆ ಆಗಮಿಸಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಜುಲೈ 6 ರಂದು ಖೇಮ್ಕಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾಗ ಪಾಟ್ನಾದ ಪುನ್‌ಪುನ್ … Continued

ಮನೆ ಮುಂದೆಯೇ ಗುಂಡು ಹಾರಿಸಿ ಬಿಜೆಪಿ ನಾಯಕ-ಖ್ಯಾತ ಉದ್ಯಮಿ ಗೋಪಾಲ ಖೇಮ್ಕಾ ಹತ್ಯೆ

ಪಾಟ್ನಾ : ಬಿಹಾರದ ಪಾಟ್ನಾದಲ್ಲಿರುವ ಅವರ ನಿವಾಸದ ಹೊರಗೆ ಬಿಜೆಪಿ ನಾಯಕ ಮತ್ತು ಉದ್ಯಮಿ ಗೋಪಾಲ ಖೇಮ್ಕಾ ಅವರನ್ನು ಶುಕ್ರವಾರ ರಾತ್ರಿ ಗುಂಡಿಕ್ಕಿ ಕೊಲ್ಲಲಾಗಿದೆ. ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಗಾಂಧಿ ಮೈದಾನ ಪೊಲೀಸ್ ಠಾಣೆ ಪ್ರದೇಶದ ಪಣಾಚೆ ಹೋಟೆಲ್ ಪಕ್ಕದಲ್ಲಿರುವ ತಮ್ಮ ಮನೆಗೆ ಅವರು ವಾಪಸ್ಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಅವರು ಟ್ವಿನ್ … Continued

ಹೆಂಡತಿಯ ಮೇಲೆ ಸೇಡು ತೀರಿಸಿಕೊಳ್ಳಲು ಟ್ರಾಫಿಕ್ ನಿಯಮ ಪದೇ ಪದೇ ಉಲ್ಲಂಘಿಸಿ ಕಿರುಕುಳ ನೀಡಿದ ಗಂಡ….!

ಪತಿ ಪತ್ನಿಯರ ಜಗಳ ವಿಕೋಪಕ್ಕೆ ಹೋಗಿ ಪತ್ನಿ ನಂತರ ತನ್ನ ತವರು ಮನೆಗೆ ಹೋಗಿದ್ದಳು. ಜಗಳ ವಿಕೋಪಕ್ಕೆ ಹೋದ ನಂತರ ಅವರಿಬ್ಬರ ಸಂಬಂಧ ಹಳಸಿ ಅದು ವಿಚ್ಛೇದನದ ವರೆಗೆ ಬಂದು ನಿಂತಿತು. ವಿಚ್ಛೇದನ ಪ್ರಕರಣ ನ್ಯಾಯಾಲಯದ ಮುಂದೆ ಇದ್ದು, ಈ ವೇಳೆ ಪತಿ ಮಹಾಶಯ ತನ್ನ ಪತ್ನಿಗೆ ಕಿರುಕುಳ ನೀಡಲು ಅಸಾಮಾನ್ಯ ಮಾರ್ವನ್ನು ಅನುಸರಿಸಿದ್ದಾನೆ. ಪತ್ನಿಯ … Continued

ವೀಡಿಯೊ : ಶಾಲೆಗೆ ತೆರಳುತ್ತಿದ್ದ ಶಿಕ್ಷಕನ ಅಪಹರಿಸಿ ಗನ್ ತೋರಿಸಿ ಯುವತಿ ಜೊತೆ ಬಲವಂತದ ಮದುವೆ..!

ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಅಪಹರಿಸಿ ‘ಪಕಡುವಾ ವಿವಾಹ’ ಎಂಬ ಪದ್ಧತಿಯಂತೆ ಗನ್‌ ತೋರಿಸಿ ಯುವತಿಯೊಬ್ಬಳ ಜೊತೆ ಬಲವಂತವಾಗಿ ಮದುವೆ ಮಾಡಿದ ಘಟನೆ ಬಿಹಾರದ ಬೇಗುಸರಾಯ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗಂಡಸರ ಗುಂಪೊಂದು ತನ್ನನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿದ್ದಾರೆ ಎಂದು ಶಿಕ್ಷಕ ಅವ್ನಿಶ್ ಆರೋಪಿಸಿದ್ದಾರೆ. ಆದರೆ ವಧು ಗುಂಜನ್ ಎಂಬವಳು ನಾವಿಬ್ಬರು ನಾಲ್ಕು ವರ್ಷಗಳಿಂದ … Continued

ವೀಡಿಯೊ..| ಬ್ಯಾಂಕಿನ ಮಹಿಳಾ ಮ್ಯಾನೇಜರ್‌ ಜೊತೆ ದುರ್ವರ್ತನೆ; ಬೆದರಿಕೆ ಹಾಕಿ-ಆಕೆಯ ಮೊಬೈಲ್ ಒಡೆದು ಹಾಕಿದ ವ್ಯಕ್ತಿಯ ಬಂಧನ

ಪಾಟ್ನಾ: ಮಹಿಳಾ ಬ್ಯಾಂಕ್ ಮ್ಯಾನೇಜರ್ ಜೊತೆ ವ್ಯಕ್ತಿಯೊಬ್ಬ ಅಸಭ್ಯವಾಗಿ ವರ್ತಿಸಿರುವ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಆಘಾತಕಾರಿ ಘಟನೆ ಬಿಹಾರದ ಪಾಟ್ನಾದ ಕೆನರಾ ಬ್ಯಾಂಕ್ ಶಾಖೆಯೊಂದರಲ್ಲಿ ನಡೆದಿದ್ದು ಈ ಘಟನೆಯದ್ದು ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ. ತಾನು ತೋರಿದ ದುರ್ವರ್ತನೆ ಕೃತ್ಯ ಸೆರೆ ಹಿಡಿಯುತ್ತಿದ್ದರು ಎನ್ನುವ ಕಾರಣಕ್ಕೆ ವ್ಯಕ್ತಿಯು ಮಹಿಳಾ … Continued