ತಾಯಿ ಮೊಬೈಲ್‌ ಚಾರ್ಜರ್ ಕೊಟ್ಟಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಮಗ

ತುಮಕೂರು : ತಾಯಿ ಮೊಬೈಲ್ ಚಾರ್ಜರ್ ಕೊಡಲಿಲ್ಲವೆಂದು ಮಗ ಆತ್ಮಹತ್ಯೆ ಮಾಡಿಕೊಂಡ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಸಿಂಗರೆಡ್ಡಿಹಳ್ಳಿ ಎಂಬಲ್ಲಿ ನಡೆದಿದೆ. ಪಾವಗಡದ ಶಾಂತಿ ಎಸ್ಎಸ್ ಕೆ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿಖಿಲ್ ಗೌಡ (18) ನೇಣಿಗೆ ಶರಣಾಗಿರುವ ಹುಡುಗ. ಈತ ಆಶಾ ಕಾರ್ಯಕರ್ತೆ ವರಲಕ್ಷಮ್ಮ ಎಂಬವರ … Continued

ತುಮಕೂರು: ಬೂದಿಬೆಟ್ಟ ಗ್ರಾಮ ಪಂಚಾಯತದಲ್ಲಿ ಸ್ಫೋಟ : ದುಷ್ಕರ್ಮಿಗಳ ಸಂಚಿನ ಶಂಕೆ

ತುಮಕೂರು: ಸ್ಫೋಟ ಸಂಭವಿಸಿ ಗ್ರಾಮ ಪಂಚಾಯತ ಕಚೇರಿ ಕಟ್ಟಡ ಬಿರುಕು ಬಿಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಬೂದಿಬೆಟ್ಟ ಗ್ರಾಮದಲ್ಲಿ ನಡೆದಿದೆ. ಪಾವಗಡ ತಾಲ್ಲೂಕು ಗಡಿ ಭಾಗವಾದ ವೈಎನ್ ಹೊಸಕೋಟೆ ಸಮೀಪದ ಬೂದಿಬೆಟ್ಟ ಗ್ರಾಮ ಪಂಚಾಯತ ಕಚೇರಿಯಲ್ಲಿ ಗುರುವಾರ ರಾತ್ರಿ ಸ್ಫೋಟ ಸಂಭವಿಸಿದೆ. ದುಷ್ಕರ್ಮಿಗಳು ಉದ್ದೇಶಪೂರ್ವಕವಾಗಿ ಜಿಲೆಟಿನ್‌ ಮೂಲಕ ಸ್ಫೋಟ ನಡೆಸಿದ್ದಾರೆ ಎಂದು ಹೇಳಲಾಗಿದೆ. … Continued

ಧಾರಾಕಾರ ಮಳೆ: ಮನೆಯೊಳಗೆ ಬಂದು ಬೆಚ್ಚಗೆ ಮಲಗಿದ ಕರಡಿ…!

ತುಮಕೂರು: ಧಾರಾಕಾರ ಮಳೆಗೆ ಹೆದರಿಯೋ ಅಥವಾ ಮಳೆಯಿಂದ ರಕ್ಷಿಸಿಕೊಳ್ಳಲೋ ಕರಡಿಯೊಂದು ಓಡಿ ಬಂದು ಮನೆ ನಿರ್ಮಾನ ಹಂತದ ಮನೆಯೊಳಗೆ ಆಶ್ರ ಪಡೆದ ಪ್ರಸಂಗ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಿಡಗಲ್ಲು ಹೋಬಳಿ ದೇವಲಕೆರೆ ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಕಳೆದ ರಾತ್ರಿಯಿಂದಲೇ ಆ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯಿಂದ ರಕ್ಷಿಸಿಕೊಳ್ಳುವುದಕ್ಕೋ, ಅಥವಾ ವರುಣನ ಆರ್ಭಟಕ್ಕೆ … Continued

ತುಮಕೂರು: ರಸ್ತೆ ಕಾಮಗಾರಿಗೆ ಮನವಿ ಮಾಡಿದ್ದಕ್ಕೆ ಯುವಕನಿಗೆ ಕಪಾಳಮೋಕ್ಷ ಶಾಸಕ…! ವೀಕ್ಷಿಸಿ

ತುಮಕೂರು : ತನ್ನ ಸಮಸ್ಯೆ ಹೇಳಲು ಬಂದ ಯುವಕನೊಬ್ಬನ ಮೇಲೆ ಸಿಟ್ಟಿಗೆದ್ದ ಪಾವಗಡ ಶಾಸಕ ವೆಂಕಟರಮಣಪ್ಪ ಆ ಯುವಕನಿಗೆ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿದೆ. ಈ ಘಟನೆ ಪಾವಗಡ ತಾಲೂಕು ಕಚೇರಿ ಆವರಣದಲ್ಲಿ ನಡೆದಿದೆ ಎಂದು ಹೇಳಲಾಗಿದೆ. ಶಾಸಕ ವೆಂಕಟರಮಣಪ್ಪ ಅವರು ಕಚೇರಿ ಆವರಣದಿಂದ ತಮ್ಮ ಕಾರಿನ ಬಳಿ ಬರುತ್ತಿದ್ದಂತೆ ಅವರ ಸಮೀಪ ಹೋದ ಯುವಕನೊಬ್ಬ … Continued