ಆಂಧ್ರ ಚುನಾವಣೆ : ನಟ ಪವನ ಕಲ್ಯಾಣ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ ಸಿನಿ ನಿರ್ದೇಶಕ ರಾಮಗೋಪಾಲ ವರ್ಮಾ…!
ಹೈದರಾಬಾದ್ : ಚಿತ್ರ ನಿರ್ಮಾಪಕ ರಾಮಗೋಪಾಲ ವರ್ಮಾ ರಾಜಕೀಯಕ್ಕೆ ಪ್ರವೇಶ ಮಾಡುವುದಾಗಿ ಘೋಷಿಸಿದ್ದಾರೆ. ಮುಂಬರುವ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಪಿಠಾಪುರಂ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಪ್ರಕಟಿಸಿದ್ದಾರೆ. ಈ ಬಗ್ಗೆ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದೇ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ನಟ ಪವನ ಕಲ್ಯಾಣ ಸಹ ಪ್ರಕಟಿಸಿದ್ದು, ಅದರ ಬೆನ್ನಿಗೇ ರಾಮಗೋಪಾಲ ವರ್ಮಾ ಅವರು … Continued