ಬಾಲಚಂದ್ರ ಸಾಯಿಮನೆಗೆ ಪಾವನಾ ಪರಿಸರ ಪ್ರಶಸ್ತಿ

ಶಿರಸಿ: ಪಾವನಾ ಪರಿಸರ ಪ್ರತಿಷ್ಠಾನದಿಂದ ಕೊಡಲಾಗುತ್ತಿರುವ ಪ್ರತಿಷ್ಠಿತ “ಪಾವನಾ ಪರಿಸರ ಪ್ರಶಸ್ತಿ”ಯನ್ನು ಈ ಬಾರಿ ಕೃಷಿಕ-ಪರಿಸರ ವಿಜ್ಞಾನಿ ಬಾಲಚಂದ್ರ ಸಾಯಿಮನೆ ಅವರಿಗೆ ನೀಡಲಾಗುತ್ತಿದೆ. ಪ್ರಶಸ್ತಿಯು . ೫೦ ಸಾವಿರ ರೂ.ಗಳ ನಗದುಹಾಗೂ ಸ್ಮರಣಿಕೆಯನ್ನೊಳಗೊಂಡಿದೆ. ಜೂನ್‌ ೫ರಂದು “ವಿಶ್ವ ಪರಿಸರ ದಿನ”ದಂದು ಶಿರಸಿಯಲ್ಲಿ ನಡೆಯುವ ಸಮಾರಂಭದಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎಚ್‌. ಎನ್‌. ನಾಗಮೋಹನದಾಸ … Continued