ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ ನಾಲ್ವರು ಮತ್ತೆ ಪೊಲೀಸ್ ಕಸ್ಟಡಿಗೆ ; ಪವಿತ್ರಾಗೆ ನ್ಯಾಯಾಂಗ ಬಂಧನ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಆರೋಪಿ ನಟ ದರ್ಶನ್ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಗುರುವಾರ ಮತ್ತೆ ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಉಳಿದ 11 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿಗಳ ಕಸ್ಟಡಿ ಅವಧಿ ಗುರುವಾರ (ಜೂನ್ 20) ಮುಕ್ತಾಯವಾದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ … Continued