ವೀಡಿಯೊ…| ಮಗ ಅಗ್ನಿ ಅವಘಡದಿಂದ ಪಾರಾಗಿದ್ದಕ್ಕೆ ತಿರುಪತಿಯಲ್ಲಿ ಮುಡಿಕೊಟ್ಟ ಆಂಧ್ರ ಡಿಸಿಎಂ ಪವನಕಲ್ಯಾಣ ಪತ್ನಿ ಅನ್ನಾ ಲೆಜ್ನೆವಾ ..

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ಮುಖ್ಯಸ್ಥ ಪವನಕಲ್ಯಾಣ ಅವರ ಪತ್ನಿ ಅನ್ನಾ ಲೆಜ್ನೆವಾ ಭಾನುವಾರ ಸಂಜೆ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಉಪವಾಸವನ್ನು ಪೂರ್ಣಗೊಳಿಸಿದರು. ಸಿಂಗಾಪುರದ ಶಾಲೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತಮ್ಮ ಮಗ ಮಾರ್ಕ್ ಶಂಕರ್ ಕೂದಲೆಳೆ ಅಂತರದಲ್ಲಿ ಪಾರಾದ ಘಟನೆಯ ನಂತರ ತಿರುಪತಿಗೆ ಭೇಟಿ ನೀಡಿದ್ದಾರೆ. … Continued

ಸಿಂಗಾಪುರದ ಶಾಲೆಯಲ್ಲಿ ಬೆಂಕಿ ಅನಾಹುತದಲ್ಲಿ ಆಂಧ್ರ ಡಿಸಿಎಂ ಪವನ ಕಲ್ಯಾಣ ಪುತ್ರನಿಗೆ ಗಾಯ ; ಆಸ್ಪತ್ರೆಗೆ ದಾಖಲು

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ ಕಲ್ಯಾಣ ಅವರ ಕಿರಿಯ ಪುತ್ರ ಮಾರ್ಕ್ ಶಂಕರ ಅವರು ಸಿಂಗಾಪುರದ ತಮ್ಮ ಶಾಲೆಯಲ್ಲಿ ಅಗ್ನಿ ಅವಘಡದಲ್ಲಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಹೊಗೆಯಿಂದ ಉಸಿರಾಟದ ತೊಂದರೆಯ ಜೊತೆಗೆ ಶಂಕರ ಅವರ ಕೈಗಳು ಮತ್ತು ಕಾಲುಗಳಿಗೆ ಗಾಯಗಳಾಗಿವೆ ಎಂದು ಆರಂಭಿಕ ವರದಿಗಳು ಸೂಚಿಸುತ್ತವೆ. ಸದ್ಯ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪಮುಖ್ಯಮಂತ್ರಿ ಕಲ್ಯಾಣ ಅವರು … Continued

ಕೇವಲ 7 ಸೆಕೆಂಡುಗಳಲ್ಲಿ ಹೃದ್ರೋಗ ಪತ್ತೆ ಹಚ್ಚುವ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (AI) ಆ್ಯಪ್ ಸಿದ್ಧಪಡಿಸಿದ ಆಂಧ್ರ ಮೂಲದ 14 ವರ್ಷದ ಬಾಲಕ…!

ಈಗ ಅಮೆರಿಕದ ಟೆಕ್ಸಾಸ್‌ನ ಫ್ರಿಸ್ಕೊದಲ್ಲಿ ನೆಲೆಸಿರುವ ಆಂಧ್ರಪ್ರದೇಶದ ಅನಂತಪುರ ಮೂಲದ ಅದ್ಭುತ ಪ್ರತಿಭೆ 14 ವರ್ಷದ ಸಿದ್ಧಾರ್ಥ ನಂದ್ಯಾಲ ಎಂಬ ಹುಡುಗ ಹೃದಯ ಸಂಬಂಧಿ ಕಾಯಿಲೆ (Heart Disease) ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ(AI) ಬಳಸಿ ಅಪ್ಲಿಕೇಷನ್‌ ಅನ್ನು ಅಭಿವೃದ್ಧಿಪಡಿಸಿದ್ದು, ಇದು ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ಒರಾಕಲ್‌ (Oracle) ಮತ್ತು ಎಆರ್‌ಎಂ(ARM)ನಿಂದ ವಿಶ್ವದ ಅತ್ಯಂತ ಕಿರಿಯ ಕೃತಕ … Continued

ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ; 11 ದಿನಗಳ ಪ್ರಾಯಶ್ಚಿತಕ್ಕೆ ಮುಂದಾದ ಆಂಧ್ರ ಡಿಸಿಎಂ ಪವನ ಕಲ್ಯಾಣ

 ಅಮರಾವತಿ: ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬನ್ನು ಕಲಬೆರಕೆ ಮಾಡಿದ್ದಕ್ಕಾಗಿ ವೆಂಕಟೇಶ್ವರ ದೇವರಿಗೆ ಪ್ರಾಯಶ್ಚಿತ್ತ ಮಾಡಲು 11 ದಿನಗಳ ಕಠಿಣ ವ್ರತ ಕೈಗೊಳ್ಳುವುದಾಗಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಪವನ ಕಲ್ಯಾಣ ಶನಿವಾರ ಹೇಳಿದ್ದಾರೆ. ಗುಂಟೂರು ಜಿಲ್ಲೆಯ ನಂಬೂರಿನ ಶ್ರೀ ದಶಾವತಾರ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರದಿಂದ ವ್ರತ ಆರಂಭಿಸುವುದಾಗಿ ನಟ-ರಾಜಕಾರಣಿ ಪವನ ಕಲ್ಯಾಣ ತಿಳಿಸಿದ್ದಾರೆ. “11 ದಿನಗಳ … Continued

ಆಂಧ್ರದ ಆರ್ಥಿಕ ಸ್ಥಿತಿ ಸರಿ ಇಲ್ಲವೆಂದು ಸಂಬಳ, ಭತ್ಯೆ ಪಡೆಯುವುದಿಲ್ಲ ಎಂದ ಪವನ ಕಲ್ಯಾಣ

ಗೊಲ್ಲಪ್ರೋಲು : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ ಕಲ್ಯಾಣ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ತಮ್ಮ ಸಂಬಳ ಮತ್ತು ಕಚೇರಿಗೆ ನೀಡುವ ಹೊಸ ಪೀಠೋಪಕರಣಗಳು ಸೇರಿದಂತೆ ಯಾವುದೇ ವಿಶೇಷ ಭತ್ಯೆಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. ಇತ್ತೀಚೆಗೆ ಅಧಿಕಾರಿಗಳು ತಮ್ಮ ಕಚೇರಿ ನವೀಕರಣ ಕುರಿತು ಪವನ ಕಲ್ಯಾಣ ಅವರೊಂದಿಗೆ ಚರ್ಚಿಸಿದಾಗ ಅವರು ವಿಶೇಷ ಸೌಲಭ್ಯಗಳನ್ನು ತಿರಸ್ಕರಿಸಿದ್ದಾರೆ. ಅಲ್ಲದೆ, … Continued

ಪವನ ಕಲ್ಯಾಣ ಅವರನ್ನು ಸೋಲಿಸಲು ಸಾಧ್ಯವಾಗದ ಕಾರಣಕ್ಕೆ ತಮ್ಮ ಹೆಸರನ್ನೇ ಬದಲಾಯಿಸಿಕೊಂಡ ಜಗನ್ಮೋಹನ ರೆಡ್ಡಿ ಪಕ್ಷದ ನಾಯಕ…!

ಅಮರಾವತಿ : ಪೀತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಜನಸೇನಾ ಪಕ್ಷದ ನಾಯಕ ಹಾಗೂ ನಟ ಕೆ.ಪವನ ಕಲ್ಯಾಣ ಅವರನ್ನು ಸೋಲಿಸಲು ಸಾಧ್ಯವಾಗದಿದ್ದರೆ ತನ್ನ ಹೆಸರನ್ನು ಬದಲಾಯಿಸಿಕೊಳ್ಳುವುದಾಗಿ ವಾಗ್ದಾನ ಮಾಡಿದ್ದ ವೈಎಸ್‌ಆರ್ ಕಾಂಗ್ರೆಸ್  ಹಿರಿಯ ನಾಯಕ ಮುದ್ರಗಡ ಪದ್ಮನಾಭಂ ಈಗ ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ…! ಅವರು ತಮ್ಮ ಹೆಸರನ್ನು ಮುದ್ರಗಡ ಪದ್ಮನಾಭ ರೆಡ್ಡಿ ಎಂದು ಬದಲಾಯಿಸಿಕೊಂಡಿದ್ದು ಈ ಸಂಬಂಧ … Continued

ಆಂಧ್ರ ಸಿಎಂ ಆಗಿ ಚಂದ್ರಬಾಬು ನಾಯ್ಡು ಇಂದು ಪ್ರಮಾಣ ; ಪವನ ಕಲ್ಯಾಣ ಡಿಸಿಎಂ

ವಿಜಯವಾಡ: ಆಂಧ್ರಪ್ರದೇಶದಲ್ಲಿ ಎನ್.ಚಂದ್ರಬಾಬು ನಾಯ್ಡು ನೇತೃತ್ವದ 25 ಸದಸ್ಯರ ಸಚಿವ ಸಂಪುಟ ಇಂದು ಬುಧವಾರ (ಜೂನ್‌ 12) ಪ್ರಮಾಣ ವಚನ ಸ್ವೀಕರಿಸಲಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ನೇತೃತ್ವದ ಸರ್ಕಾರದಲ್ಲಿ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಅವರು ಏಕೈಕ ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಬುಧವಾರ ಮುಂಜಾನೆ ಬಿಡುಗಡೆಯಾದ 24 ಸಚಿವರ ಪಟ್ಟಿಯಲ್ಲಿ ಜನಸೇನಾ ಪಕ್ಷದ ಮೂವರು … Continued

ತೆಲಂಗಾಣದಲ್ಲಿ ನಟ ಪವನ್ ಕಲ್ಯಾಣ ಪಕ್ಷಕ್ಕೆ ಹೀನಾಯ ಸೋಲು : ಸ್ಪರ್ಧಿಸಿದ್ದ ಎಲ್ಲ ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡ ಅಭ್ಯರ್ಥಿಗಳು…!

ಹೈದರಾಬಾದ್‌ : ಈ ಬಾರಿ ತೆಲಂಗಾಣ ಚುನಾವಣೆಯಲ್ಲಿ ತೆಲುಗು ಸೂಪರ್‌ ಸ್ಟಾರ್‌ ಜನಸೇನಾ ಪಕ್ಷವು ಸ್ಪರ್ಧಿಸಿದ್ದು, ತಾನು ಸ್ಪರ್ಧಿಸಿದ್ದ 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಠೇವಣಿ ಕಳೆದುಕೊಂಡು ಕಳಪೆ ಸಾಧನೆ ಮಾಡಿದೆ. ಆಶ್ವರಪೇಟೆ ಮತ್ತು ವೈರಾ ಕ್ಷೇತ್ರಗಳಲ್ಲಿ ಜನಸೇನಾ ಪಕ್ಷವು ನೋಟಾಕ್ಕಿಂತ ಕಡಿಮೆ ಮತಗಳನ್ನು ಪಡೆದಿದೆ. ಮೂರನೇ ಸ್ಥಾನ ಪಡೆದ ಕುಕಟ್‌ಪಲ್ಲಿ ಕ್ಷೇತ್ರದಲ್ಲಿ ಮಾತ್ರ … Continued

ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಎರಡನೇ ಆಘಾತ: ಎನ್‌ಡಿಎ ಮೈತ್ರಿಕೂಟದಿಂದ ಹೊರಬಿದ್ದ ನಟ ಪವನ್ ಕಲ್ಯಾಣ ಜನಸೇನಾ ಪಕ್ಷ

ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟಕ್ಕೆ (ಎನ್‌ಡಿಎ) ಮತ್ತೊಂದು ಆಘಾತವಾಗಿ, ನಟ ಪವನ ಕಲ್ಯಾಣ ನೇತೃತ್ವದ ಜನಸೇನಾ ಪಕ್ಷವು ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದಿದೆ ಹಾಗೂ ತೆಲುಗು ದೇಶಂ ಪಕ್ಷವನ್ನು (ಟಿಡಿಪಿ) ಬೆಂಬಲಿಸಲು ನಿರ್ಧರಿಸಿದೆ. ಟಿಡಿಪಿಯನ್ನು ಬೆಂಬಲಿಸುವ ಸಲುವಾಗಿ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ಎನ್‌ಡಿಎ ತೊರೆದಿದ್ದೇನೆ ಎಂದು ಜನಸೇನಾ ಪಕ್ಷದ ಮುಖ್ಯಸ್ಥ ಹಾಗೂ ಖ್ಯಾತ ನಟ ಪವನ್ … Continued