ರಾಜ್ಯಸಭೆ ಚುನಾವಣೆ: ಕರ್ನಾಟಕದಿಂದ ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅವಿರೋಧ ಆಯ್ಕೆ
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯದಿಂದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿಯಾದ ಎಂ.ನಾಗರಾಜ್ ಅವಿರೋಧವಾಗಿ ಆಯ್ಕೆಯಾದವರು. ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಒಟ್ಟು ಐವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ಪೈಕಿ ರಾಜ್ಯಸಭೆಗೆ ಪಕ್ಷೇತರ ಅಭ್ಯರ್ಥಿಯಾಗಿ ಬೋಜಣ್ಣ ಸೋಮಣ್ಣ … Continued