ಟಿಎಂಸಿ ಪರ ಪ್ರಚಾರ ಮಾಡಬೇಡಿ: ಪವಾರ್,‌ ತೇಜಸ್ವಿಗೆ ಕಾಂಗ್ರೆಸ್ ಮನವಿ ‌

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಪರ ಪ್ರಚಾರ ಮಾಡಬೇಡಿ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಹಾಗೂ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರಿಗೆ ಕಾಂಗ್ರೆಸ್‌ ರಾಜ್ಯಸಭಾ ಸಂಸದ ಪ್ರದೀಪ್‌ ಭಟ್ಟಾಚಾರ್ಯ ಉಭಯ ಮುಖಂಡರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಸ್ಟಾರ್‌ ಪ್ರಚಾರಕರಿಬ್ಬರೂ ಟಿಎಂಸಿ ಪರ ಪ್ರಚಾರ ಮಾಡಿದರೆ ರಾಜ್ಯದ ಮತದಾರರು ಗೊಂದಲಕ್ಕೀಡಾಗುವರು. ಆದ್ದರಿಂದ ತೃಣಮೂಲ … Continued

ತೆಂಡುಲ್ಕರ್‌ ಹೇಳಿಕೆಗೆ ಪವಾರ್‌ ಆಕ್ಷೇಪ

ಮುಂಬೈ: ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ಹೇಳಿಕೆ ನೀಡುವಾಗ ಜಾಗರೂಕವಾಗಿರಿ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್‌ಗೆ ಸಲಹೆ ನೀಡಿದ್ದಾರೆ. ರೈತರ ಪ್ರತಿಭಟನೆ ಕುರಿತು ಅಂತಾರಾಷ್ಟ್ರೀಯ ಗಣ್ಯರು ನೀಡಿದ ಕಾಮೆಂಟ್‌ಗಳಿಗೆ ಪ್ರತಿಕ್ರಿಯಿಸಿದ ಸಚಿನ್, ಭಾರತದ ಸಾರ್ವಭೌಮತ್ವದೊಂದಿಗೆ ರಾಜಿ ಮಾಡಲು ಸಾಧ್ಯವಿಲ್ಲ ಮತ್ತು ಬಾಹ್ಯ ಶಕ್ತಿಗಳು ಪ್ರೇಕ್ಷಕರಾಗಬಹುದು, … Continued