ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು
ನವದೆಹಲಿ: ಅಯೋಧ್ಯಾ ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಉತ್ತರ ಭಾರತ ಪ್ರವಾಸದಲ್ಲಿದ್ದು, ನವದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರನ್ನು ಬುಧವಾರ ಭೇಟಿಯಾಗಿದ್ದಾರೆ. ಎಲ್.ಕೆ. ಅಡ್ವಾಣಿ ಅವರನ್ನು ಅವರ ಮನೆಯಲ್ಲಿ ಭೇಟಿಯಾದ ಪೇಜಾವರ ಸ್ವಾಮೀಜಿ, ಶ್ರೀಕೃಷ್ಣನ ಪ್ರಸಾದ, ಸ್ಮರಣಿಕೆ, ಫಲಮಂತ್ರಾಕ್ಷತೆ ನೀಡಿ ಸ್ವಾಮೀಜಿಯವರು ಆಶೀರ್ವದಿಸಿದರು. ಈ ವೇಳೆ … Continued