ಆಟೊದಲ್ಲಿ ಪ್ರಯಾಣಿಸಿದ ಪೇಜಾವರ ಶ್ರೀಗಳು…

ಉಡುಪಿ: ಕಾರ್ಯಕ್ರಮವೊಂದಕ್ಕೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ರಿಕ್ಷಾದಲ್ಲಿ ತೆರಳಿದ ವಿದ್ಯಾಮಾನದ ಬಗ್ಗೆ ವರದಿಯಾಗಿದೆ. ಉಡುಪಿಯ ಪ್ರಸಿದ್ಧ ಕಡಿಯಾಳಿ ದೇವಳಕ್ಕೆ ನೂತನ ಧ್ವಜಮರವನ್ನು ಹೊತ್ತು ತರುವ ಮೆರವಣಿಗೆಯಲ್ಲಿ ಭಾಗವಹಿಸಿದ ಶ್ರೀಗಳಿಗೆ ಮುಂದಿನ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಅವರು ಅನಂತೇಶ್ವರ ದೇವಸ್ಥಾನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಮೆರವಣಿಗೆಯ ಕಾರಣಕ್ಕೆ ರಸ್ತೆಯುದ್ದಕ್ಕೂ ವಾಹನಗಳು ಸಾಲು ಸಾಲು ಬರುತ್ತಿದ್ದರಿಂದ ಟ್ರಾಫಿಕ್ … Continued

ಪೇಜಾವರ ಶ್ರೀಗಳ ವಿರುದ್ಧ ಅವಹೇಳನಕಾರಿ ಹೇಳಿಕೆ: ಹಂಸಲೇಖ ವಿರುದ್ಧ ದೂರು ದಾಖಲು

ಬೆಂಗಳೂರು : ಉಡುಪಿ ಶ್ರೀ ಕೃಷ್ಣ ಮಠದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ದೂರು ದಾಖಲಾಗಿದೆ. ಹಂಸಲೇಖ ವಿರುದ್ಧ ಬೆಂಗಳೂರಿನ ಹನುಮಂತನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಧಾರ್ಮಿಕ ಭಾವನೆಗೆ ಧಕ್ಕೆ ತರುವ ಹೇಳಿಕೆ ನೀಡಿದ್ದಾರೆ, ಸಾಮಾಜಿಕ ಸಾಮರಸ್ಯಕ್ಕಾಗಿ ಪೇಜಾವರ ಶ್ರೀಗಳು … Continued