ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರದಾನ

ನವದೆಹಲಿ: ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮೀಜಿಯವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರದಾನ ಮಾಡಲಾಯಿತು. 2019 ರ ಡಿ.29 ರಂದು ಪೇಜಾವರ ಮಠದ ಹಿರಿಯ ಶ್ರೀಗಳಾದ ವಿಶ್ವೇಶ ತೀರ್ಥ ಸ್ವಾಮಿಗಳು ಇಹಲೋಕ ತ್ಯಜಿಸಿದ್ದರು. ಅಧ್ಯಾತ್ಮ ಕ್ಷೇತ್ರದಲ್ಲಿ ಅವರ ಕೊಡುಗೆ, ಸೇವೆಯನ್ನು ಗೌರವಿಸಿ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ನಾರಾಣಾಚಾರ್ಯ ಹಾಗೂ ಶ್ರೀಮತಿ … Continued