ಉಡುಪಿ: 35 ಅಡಿ ಎತ್ತರದ ಬೃಹತ್‌ ಮರವೇರಿ ಹಲಸಿನ ಹಣ್ಣು ಕೊಯ್ದ ಪೇಜಾವರ ಶ್ರೀಗಳು…!

ಉಡುಪಿ: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ತಮ್ಮ ಬಿಡುವಿನ ವೇಳೆ ಶಿಷ್ಯಂದಿರಿಗೆ ಪಾಠ ಪ್ರವಚನ ಮಾಡುವುದಲ್ಲದೆ, ಶ್ರೀಮಠದ ಗೋಶಾಲೆಗೆ ಹೋಗುತ್ತಾರೆ. ಅವರು ಆಗಾಗ ಶಿಷ್ಯಂದಿರೇ ಅಚ್ಚರಿಪಡುವಂತಹ ಕೆಲಸಕ್ಕೆ ಕೈ ಹಾಕುತ್ತಾರೆ. ಇದೀಗ ಅವರು ಬೃಹತ್‌ ಗಾತ್ರದ ಹಲಸಿನ ಮರವೇರಿ ಹಲಸಿನ ಕಾಯಿಗಳನ್ನು ಕೊಯ್ದು ಸುದ್ದಿಯಾಗಿದ್ದಾರೆ. ಅವರು ಹಲಸಿನ ಮರ ಏರಿದ ಫೋಟೋಗಳು ಭಾರೀ … Continued