ಹಿಜಾಬ್ ವಿಚಾರ : ಸಿದ್ದರಾಮಯ್ಯ ಯಾವುದೇ ಒಂದು ಪಂಗಡದ ಮುಖ್ಯಮಂತ್ರಿಯಲ್ಲ ; ಪೇಜಾವರ ಶ್ರೀ

ಬೆಳಗಾವಿ : ಹಿಜಾಬ್ ಹಿಂಪಡೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ವಿಚಾರವಾಗಿ ಪೇಜಾವರ ಶ್ರೀಗಳು ಆಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿವಿಧ ಗುಂಪುಗಳಿಗೆ ವಿಭಿನ್ನ ಕಾನೂನುಗಳನ್ನು ಜಾರಿಗೊಳಿಸುವುದು ಸಾಮಾಜಿಕ ಅಶಾಂತಿಗೆ ಕಾರಣವಾಗುತ್ತದೆ. ನಿರ್ದಿಷ್ಟವಾಗಿ ಒಂದು ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಇಂಥದ್ದನ್ನು ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯನವರು ಕರ್ನಾಟಕದ ಎಲ್ಲರಿಗೂ ಮುಖ್ಯಮಂತ್ರಿಯಾಗಿದ್ದಾರೆ. ಸಮಾಜದಲ್ಲಿ … Continued

ತುಲಾಭಾರ ಮಾಡುವಾಗ ಪೇಜಾವರ ಶ್ರೀಗಳ ಮೇಲೆ ಕಳಚಿ ಬಿದ್ದ ತಕ್ಕಡಿ

ನವದೆಹಲಿ : ಉಡುಪಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ 60 ತುಂಬಿದ ಹಿನ್ನೆಲೆಯಲ್ಲಿ ನಡೆದ ಪ್ರಸನ್ನಾಭಿನಂದನ ಕಾರ್ಯಕ್ರಮದ ವೇಳೆ ಸಣ್ಣ ಅವಘಡ ನಡೆದಿದೆ. ತುಲಾಭಾರ ನಡೆಯುತ್ತಿದ್ದ ವೇಳೆ ತಕ್ಕಡಿ ಕುಸಿದು ಬಿದ್ದು ಪೇಜಾವರ ಶ್ರೀಗಳಿಗೆ ಸಣ್ಣ ಗಾಯವಾಗಿದೆ. ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥರಿಗೆ 60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ನವ ದೆಹಲಿಯಲ್ಲಿ … Continued