ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ; ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಇದ್ದ ಆದಾಯದ ಮಿತಿ ಹೆಚ್ಚಳ

ಬೆಂಗಳೂರು: ರಾಜ್ಯದ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಸಾಮಾಜಿಕ ಭದ್ರತಾ ಪಿಂಚಣಿ ಪಡೆಯಲು ಇದ್ದ ಕುಟುಂಬದ ವಾರ್ಷಿಕ ಆದಾಯದ ಮಿತಿಯನ್ನು ₹32,000ದಿಂದ ₹1.20 ಲಕ್ಷಕ್ಕೆ ಹೆಚ್ಚಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ₹32,000 ವಾರ್ಷಿಕ … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ತುಟ್ಟಿಭತ್ಯೆ (DA) ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಜಾರ ಸಿಹಿ ಸುದ್ದಿ ನೀಡಿದ್ದು, ತುಟ್ಟಿ ಭತ್ಯೆ (DA) ಹೆಚ್ಚಳ ಮಾಡಿದೆ. ಜ.1, 2026ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನ ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಈ ಹೆಚ್ಚಳ ಅನ್ವಯವಾಗಲಿದೆ. … Continued

ಕೇಂದ್ರ ಸರ್ಕಾರಿ ನೌಕರರು-ಪಿಂಚಣಿದಾರರಿಗೆ ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳ

ನವದೆಹಲಿ: ಕೇಂದ್ರ ಸರ್ಕಾರವು ಸರ್ಕಾರಿ ಸಿಬ್ಬಂದಿ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು (ಡಿಎ) 4%ರಷ್ಟು ಹೆಚ್ಚಳ ಮಾಡಿದೆ. ಇದು ಶೇಕಡಾ 38 ರಿಂದ ಶೇಕಡಾ 42 ಕ್ಕೆ ಏರಿಕೆಯಾಗಿದೆ. ಇದರಿಂದ ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶುಕ್ರವಾರ ನಡೆದ ಕೇಂದ್ರ … Continued