ಬೆಂಗಳೂರು | ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ : ಮೂವರು ಕಾರ್ಮಿಕರು ಸಜೀವದಹನ

ಬೆಂಗಳೂರು : ದಕ್ಷಿಣ ತಾಲೂಕಿನ ರಾಮಸಂದ್ರದ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿಯುತ್ತಿದ್ದು, ಅದು ಇಡೀ ಕಾರ್ಖಾನೆಯನ್ನು ಆವರಿಸಿಕೊಂಡಿದ್ದರಿಂದ ಮೂವರು ಕಾರ್ಮಿಕರು ದಹನವಾಗಿದ್ದಾರೆ ಎಂದು ಹೇಳಲಾಗಿದೆ. … Continued