ಹೈಕೋರ್ಟ್‌ನಲ್ಲಿ ನ್ಯಾಯಪೀಠದ ಮುಂದೆಯೇ ಕತ್ತು ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ…

ಬೆಂಗಳೂರು: ಅನಾಮಿಕ ವ್ಯಕ್ತಿಯೊಬ್ಬರು ರೇಜರ್‌ ಹಿಡಿದು ಹೈಕೋರ್ಟ್‌ನ ಕೋರ್ಟ್‌ ಹಾಲ್‌ 1ಕ್ಕೆ ಪ್ರವೇಶಿಸಿ ನ್ಯಾಯಕ್ಕಾಗಿ ಮನವಿ ಮಾಡಿ ಕುತ್ತಿಗೆ ಕತ್ತರಿಸಿಕೊಳ್ಳಲು ಪ್ರಯತ್ನಿಸಿದ ವಿಲಕ್ಷಣ ಘಟನೆ ಕರ್ನಾಟಕ ಹೈಕೋರ್ಟ್‌ ಬುಧವಾರ ನಡೆದಿದೆ. ಮುಖ್ಯ ನ್ಯಾಯಮೂರ್ತಿ ಎನ್‌. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಡಾ. ಎಚ್‌. ಬಿ. ಪ್ರಭಾಕರ ಶಾಸ್ತ್ರಿ ಅವರ ನೇತೃತ್ವದ ವಿಭಾಗೀಯ ಪೀಠದ‌ ಮುಂದೆ ಈ … Continued

ಮೈನವಿರೇಳಿಸುವ ವೀಡಿಯೊ…: ಈ ವ್ಯಕ್ತಿ ಯಾವುದೇ ಭಯವಿಲ್ಲದೆ ಬೃಹತ್‌ ಕಾಳಿಂಗ ಸರ್ಪಕ್ಕೆ ಸ್ನಾನ ಮಾಡಿಸ್ತಾನೆ | ವೀಕ್ಷಿಸಿ

ಬೃಹತ್ ಕಾಳಿಂಗ ಸರ್ಪಕ್ಕೆ ವ್ಯಕ್ತಿಯೊಬ್ಬ ನಿರ್ಭಯವಾಗಿ ಸ್ನಾನ ಮಾಡುತ್ತಿರುವ ವಿಲಕ್ಷಣ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ದಿನಾಂಕವಿಲ್ಲದ ಕ್ಲಿಪ್ ನಲ್ಲಿ ವ್ಯಕ್ತಿಯು ತನ್ನ ಸ್ನಾನದ ಕೋನೆಯಲ್ಲಿ ಕಾಳಿಂಗ ಸರ್ಪಕ್ಕೆ ಯಾವುದೇ ಭಯ ಅಥವಾ ಅಂಜಿಕೆ ಪ್ರದರ್ಶಿಸದೆ ಸ್ನಾನ ಮಾಡಿಸುವುದನ್ನು ತೋರಿಸುತ್ತದೆ. ಮೈನವಿರೇಳಿಸುವ ಈ ವೀಡಿಯೊವನ್ನು ಭಾರತೀಯ ಅರಣ್ಯ ಸೇವೆಯ ಅಧಿಕಾರಿ ಸುಸಾಂತ ನಂದಾ ಅವರು ಎಕ್ಸ್‌ನಲ್ಲಿ … Continued