ಸಿಎಂ ಏಕನಾಥ್ ಶಿಂಧೆ ಭೇಟಿ ಮಾಡಿದ ಶರದ ಪವಾರ್ : ‘ವೈಯಕ್ತಿಕ ಭೇಟಿ’ ಎಂದ ಬಿಜೆಪಿ

ಮುಂಬೈ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ ಪವಾರ್ ಅವರು ಗುರುವಾರ ಮುಂಬೈನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಭೇಟಿಯಾದರು. ಸಭೆಯ ಕುರಿತು ಟ್ವೀಟ್ ಮಾಡಿರುವ ಶರದ ಪವಾರ್ ಅವರು, ದಕ್ಷಿಣ ಮುಂಬೈನ ಐಕಾನಿಕ್ ಸಿನಿಮಾ ಹಾಲ್ ಮರಾಠ ಮಂದಿರದ 75ನೇ ವಾರ್ಷಿಕೋತ್ಸವಕ್ಕೆ ಮುಖ್ಯಮಂತ್ರಿಯನ್ನು ಆಹ್ವಾನಿಸಲು ಹೋಗಿದ್ದೆ ಎಂದು … Continued