ಬೆಂಗಳೂರು : ಗಿಳಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

ಬೆಂಗಳೂರು: ವಿದೇಶಿ ತಳಿಯ ಎರಡು ಲಕ್ಷ ರೂ. ಬೆಲೆ ಬಾಳುವ ಗಿಳಿ ರಕ್ಷಿಸಲು ಹೋಗಿ, ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿಯೊಬ್ಬರು ತಮ್ಮ ಪ್ರಾಣವನ್ನೇ ಕಳೆದುಕೊಂಡ ಘಟನೆ ಬೆಂಗಳೂರಿನ ಗಿರಿನಗರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅರುಣಕುಮಾರ (33) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಲೋಗೋ ಎಂಬಾಸಿಂಗ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ. ಮಂಡ್ಯದ ನಾಗಮಂಗಲದ ಮೂಲದವರಾದ … Continued