ಯೋಗಿ ಆದಿತ್ಯನಾಥ್ ವಿರುದ್ಧ ‘ಅಬ್ಬಾ ಜಾನ್’ ಹೇಳಿಕೆ ಕುರಿತು ಬಿಹಾರ ನ್ಯಾಯಾಲಯದಲ್ಲಿ ಅರ್ಜಿ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿವಾದಾತ್ಮಕ “ಅಬ್ಬಾ ಜಾನ್” ಕಾಮೆಂಟ್ ಕುರಿತು ಬಿಹಾರ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿದೆ. ಸ್ಥಳೀಯ ಕಾರ್ಯಕರ್ತೆಯಾದ ತಮನ್ನಾ ಹಶ್ಮಿ ಅವರು ಮುಜಾಫರ್‌ಪುರದ ಮುಖ್ಯ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಸೋಮವಾರ ಅರ್ಜಿ ಸಲ್ಲಿಸಿದರು. ಯೋಗಿ ಆಧಿತ್ಯನಾಥ, ಭಾನುವಾರ ಕುಶಿನಗರದಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸುತ್ತಾ, 2017 ರಲ್ಲಿ ತನ್ನ ಸರ್ಕಾರ ಅಧಿಕಾರಕ್ಕೆ … Continued