ತಮಿಳುನಾಡು: ಆರ್‌ಎಸ್‌ಎಸ್‌ ಕಾರ್ಯಕರ್ತರ ನಿವಾಸದ ಮೇಲೆ ಪೆಟ್ರೋಲ್‌ ಬಾಂಬ್‌ ಎಸೆದ ದುಷ್ಕರ್ಮಿಗಳು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚೆನ್ನೈ: ಶನಿವಾರ  ಚೆನ್ನೈನ ತಾಂಬರಂ ಬಳಿ ಆರ್‌ಎಸ್‌ಎಸ್ ಪ್ರಮುಖರೊಬ್ಬರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚೆನ್ನೈ ಸಮೀಪದ ತಾಂಬರಂನ ಚಿಟ್ಲಪಾಕ್ಕಂನಲ್ಲಿರುವ ಆರ್‌ಎಸ್‌ಎಸ್ ಪ್ರಮುಖ ಸೀತಾರಾಮನ್ ಅವರ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಪೆಟ್ರೋಲ್ ಬಾಂಬ್ ಎಸೆದ ಇಬ್ಬರು ಅಪರಿಚಿತ ವ್ಯಕ್ತಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಾಂಬರಂ … Continued