ಕುಮಟಾ : ಪೆಟ್ರೋಲ್ ಬಂಕ್ ಕಳ್ಳತನ ; ಇಬ್ಬರನ್ನು ಬಂಧಿಸಿದ ಪೊಲೀಸರು

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾಸೂರು ಕ್ರಾಸ್ ಬಳಿಯ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಕುಮಟಾ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಫೆಬ್ರವರಿ 1ರ ರಾತ್ರಿ ಪೆಟ್ರೋಲ್ ಬಂಕ್ ಕಚೇರಿಯ ಹಿಂಭಾಗದ ಕಿಟಕಿಯ ಸರಳುಗಳನ್ನು ಕತ್ತರಿಸಿ ಒಳನುಗ್ಗಿದ್ದ ಕಳ್ಳರು, ಲಾಕರ್ ಮೀಟಿ ತೆಗೆದು ಅದರಲ್ಲಿದ್ದ 25,000 ರೂ. ನಗದು ಹಣವನ್ನು … Continued

ಚುನಾವಣಾ ರಾಜ್ಯಗಳಲ್ಲಿ ಮೋದಿ ಭಾವಚಿತ್ರದ ಹೋರ್ಡಿಂಗ್‌ ತೆಗೆಯಲು ಚುನಾವಣಾ ಆಯೋಗ ಆದೇಶ

ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳಲ್ಲಿ ಪೆಟ್ರೋಲ್‌ ಬಂಕ್‌ಗಳಲ್ಲಿ ಪ್ರಧಾನಿ ಭಾವಚಿತ್ರ ಇರುವ ಹೋರ್ಡಿಂಗ್‌ಗಳನ್ನು ತೆಗೆದುಹಾಕಲು ಚುನಾವನಾ ಆಯೋಗವು ಪೆಟ್ರೋಲ್‌ ಪಂಪ್‌ಗಳಿಗೆ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಛಾಯಾಚಿತ್ರಗಳನ್ನು ಹೊಂದಿರುವ ಕೇಂದ್ರ ಸರ್ಕಾರದ ಯೋಜನೆಗಳ ಹೋರ್ಡಿಂಗ್‌ಗಳನ್ನು ೭೨ ಗಂಟೆಗಳಲ್ಲಿ ತೆಗೆದುಹಾಕುವಂತೆ ಚುನಾವಣಾ ಆಯೋಗ (ಇಸಿ) ಎಲ್ಲಾ ಪೆಟ್ರೋಲ್ ಪಂಪ್ ವಿತರಕರು ಮತ್ತು ಇತರ ಸಂಸ್ಥೆಗಳಿಗೆ ಬುಧವಾರ … Continued