ವೀಡಿಯೊ..| ಪೆಟ್ರೋಲ್ ಪಂಪ್ನಲ್ಲಿ ಸಿಗರೇಟ್ ಹಚ್ಚಬೇಡಿ ಎಂದಿದ್ದಕ್ಕೆ ಬೈಕಿನ ಇಂಧನ ಟ್ಯಾಂಕಿಗೆ ಲೈಟರ್ ಎಸೆದ ವ್ಯಕ್ತಿ..! ಉರಿದ ಬೆಂಕಿ
ರಾಯ್ಪುರ: ಪೆಟ್ರೋಲ್ ಬಂಕ್ನಲ್ಲಿ ಸಿಗರೇಟ್ ಲೈಟರ್ ಮೂಲಕ ಮೋಟಾರ್ ಸೈಕಲ್ಗೆ ಬೆಂಕಿ ಹಚ್ಚಲು ಯತ್ನಿಸಿದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಸಮಯಪ್ರಜ್ಞೆ ಮೆರೆದ ಬಂಕ್ ಉದ್ಯೋಗಿಯೊಬ್ಬರು ತಕ್ಷಣವೇ ಬೆಂಕಿಯನ್ನು ನಂದಿಸುವ ಮೂಲಕ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ. ರಾಯ್ಪುರದ ಉರ್ಲಾ ಪ್ರದೇಶದ ಕರ್ಮ ಚೌಕ್ ಬಳಿಯ ‘ಸಂಗೀತ ಫ್ಯುಯೆಲ್ಸ್’ ಪೆಟ್ರೋಲ್ ಬಂಕ್ನಲ್ಲಿ ಫೆಬ್ರವರಿ 18 ರ ರಾತ್ರಿ … Continued