ವಿಜಯ ದಶಮಿಯಂದು ಗ್ರಾಹಕರಿಗೆ ಮತ್ತೆ ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಶಾಕ್‌..!

ನವದೆಹಲಿ: ವಿಜಯದಶಮಿ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ದೇಶದ ಗ್ರಾಹಕರಿಗೆ ಶಾಕ್ ನೀಡಿರುವ ತೈಲ ಕಂಪನಿಗಳು, ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿವೆ. ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕಳೆದ ಎರಡು ದಿನಗಳಿಂದ ಸತತವಾಗಿ ಏರಿಕೆ ಮಾಡುತ್ತಿವೆ. ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ … Continued

ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿದ ಪೆಟ್ರೋಲಿಯಂ, ಡೀಸೆಲ್‌ ದರಗಳು..!

ಮುಂಬೈ: ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದೆ. ಶುಕ್ರವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ. ಶುಕ್ರವಾರ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಮೇಲೆ ಸರಾಸರಿ 25 ರಿಂದ 30 ಪೈಸೆ ಹೆಚ್ಚಳವಾಗಿದೆ. ಕಳೆದ ಸೆ.5ರಂದು ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಸರಾಸರಿ 15 ರಿಂದ 19 ಪೈಸೆಯಷ್ಟು ಇಳಿಕೆಯಾಗಿತ್ತು. ಸರ್ಕಾರಿ ತೈಲ … Continued

ಈವರೆಗಿನ ದಾಖಲೆಯ ಗರಿಷ್ಠಮಟ್ಟಕ್ಕೆ ಏರಿದ ತಲುಪಿದ ಪೆಟ್ರೋಲ್, ಡೀಸೆಲ್ ದರಗಳು…! ಪ್ರಮುಖ ನಗರಗಳಲ್ಲಿ ಇತ್ತೀಚಿನ ದರಗಳು

ನವದೆಹಲಿ: ಈ ತಿಂಗಳು 11ನೇ ಬಾರಿಗೆ ದರಗಳನ್ನು ಹೆಚ್ಚಿಸಿದ್ದರಿಂದ ಇಂಧನ ಬೆಲೆಗಳು ಭಾನುವಾರ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಪೆಟ್ರೋಲ್, ಡೀಸೆಲ್ ಬೆಲೆಗಳು ಈಗ ಸುಮಾರು 50 ದಿನಗಳಿಂದ ಏರುತ್ತಿದೆ. ಇಂದಿನ ಬೆಲೆ ಪರಿಷ್ಕರಣೆಯ ನಂತರ, ರಾಷ್ಟ್ರರಾಜಧಾನಿಯಲ್ಲಿ ಪೆಟ್ರೋಲ್ 29 ಪೈಸೆ ಏರಿಕೆಯಾದರೆ,ಡೀಸೆಲ್ 27 ಪೈಸೆ ಏರಿಕೆಯಾಗಿದೆ. ತೈಲ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, … Continued

ಮೇ 4 ರಿಂದ 23ನೇ ಬಾರಿಗೆ ಏರಿಕೆ : ಇಂದು ದಾಖಲೆ ಗರಿಷ್ಠಮಟ್ಟ ಮುಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ

ನವದೆಹಲಿ: ಎಲ್ಲ ಮಹಾನಗರಗಳಲ್ಲಿ ಸತತ ಎರಡನೇ ಬಾರಿಗೆ ದರಗಳನ್ನು ಹೆಚ್ಚಿಸಿದ್ದರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಶನಿವಾರ (ಜೂನ್ 12) ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಮೇ 4 ರಿಂದ ಈ ಹೆಚ್ಚಳವು 23ನೇ ಏರಿಕೆಯಾಗಿದೆ. ಇಂದಿನ (ಶನಿವಾರದ) ಬೆಲೆ ಪರಿಷ್ಕರಣೆಯೊಂದಿಗೆ, ಮುಂಬೈನಲ್ಲಿ ಈಗ ಒಂದು ಲೀಟರ್ ಪೆಟ್ರೋಲ್ ಬೆಲೆ 102.30 ರೂ., ಡೀಸೆಲ್ … Continued

ತೈಲೆ ಬೆಲೆ ಗ್ರಾಹಕರಿಗೆ ಹೊರೆ ಎಂದು ಒಪ್ಪಿದ ನಿರ್ಮಲಾ

ನವ ದೆಹಲಿ: ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆ ತಗ್ಗಿಸಬೇಕು ಎಂದು ಗ್ರಾಹಕರು ಒತ್ತಾಯಿಸಿರುವುದರಲ್ಲಿ ಅರ್ಥವಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶುಕ್ರವಾರ ಒಪ್ಪಿಕೊಂಡರು. ಇಂಧನದ ಬೆಲೆ ಕಡಿಮೆಯಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಒಟ್ಟಾಗಿ ಸುಂಕ ಮತ್ತು ತೆರಿಗೆ ಕಡಿಮೆ ಮಾಡಬೇಕು ಎಂದು ಅವರು ಹೇಳಿದರು. ಮುಕ್ತ ಮಾರುಕಟ್ಟೆಯಲ್ಲಿ ಮಾರಾಟವಾಗುವ ಪೆಟ್ರೋಲ್ ಬೆಲೆಯಲ್ಲಿ … Continued

ಇಂಧನ ಬೆಲೆ ಕಡಿಮೆ ಮಾಡಲು ಕೇಂದ್ರ-ರಾಜ್ಯಗಳ ಮಧ್ಯೆ ಸಮನ್ವಯತೆ ಬೇಕು

ಹೆಚ್ಚುತ್ತಿರುವ ಇಂಧನ ಬೆಲೆಗಳನ್ನು ಕಡಿಮೆ ಮಾಡಲು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮಧ್ಯೆ ಸಮನ್ವಯತೆಯ ಅವಶ್ಯಕತೆಯಿದೆ ಎಂದು ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಗವರ್ಸರ್‌ ಶಕ್ತಿಕಾಂತ್‌ ದಾಸ್‌ ಹೇಳಿದ್ದಾರೆ. ಕೇಂದ್ರ ಮತ್ತು ರಾಜ್ಯಗಳ ನಡುವೆ ಸಮನ್ವಯದ ಕ್ರಮ ತೆಗೆದುಕೊಳ್ಳುವ ಅವಶ್ಯಕತೆಯಿದೆ ಏಕೆಂದರೆ ಎರಡೂ ಸರಕಾರಗಳು ತೆರಿಗೆಗಳನ್ನು ವಿಧಿಸುತ್ತಿವೆ. ರಾಜ್ಯಗಳು ಮತ್ತು ಕೇಂದ್ರವು ತಮ್ಮ ಆದಾಯದ ಒತ್ತಡವನ್ನು … Continued

ಪೆಟ್ರೋಲ್‌ ದರ ಹೆಚ್ಚಳ ಖಂಡಿಸಿ ಒಂಟೆ ಸವಾರಿ ಮಾಡಿದ ಕಾಂಗ್ರೆಸ್‌ ಮುಖಂಡ

ಇಂಧನ ಬೆಲೆ ಹೆಚ್ಚಳ ಖಂಡಿಸಿ ಆಂಧ್ರಪ್ರದೇಶದ ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಂಸದ ಜಿ.ವಿ.ಹರ್ಷಕುಮಾರ ರಾಜಮಂದ್ರಿ ತಮ್ಮ ನಿವಾಸದಿಂದ ರಾಜೀವ ಗಾಂಧಿ ಶಿಕ್ಷಣ ಸಂಸ್ಥೆ ವರೆಗೆ ಒಂಟೆ ಸವಾರಿ ಮಾಡುವ ಮೂಲಕ ಪ್ರತಿಭಟಿಸಿದರು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾಧ್ರಾ ಬೈಸಿಕಲ್‌ ಸವಾರಿ ಮಾಡಿ ಪೆಟ್ರೋಲ್‌ ದರ ಹೆಚ್ಚಳ ಖಂಡಿಸಿದ ಮರುದಿನ ಜಿ.ವಿ.ಹರ್ಷಕುಮಾರ … Continued

ಇಂಧನ ತೆರಿಗೆ ಇಳಿಕೆ ಕುರಿತು ಇಂಧನ ಸಚಿವರು- ರಾಜ್ಯ ಸರ್ಕಾರ ಚರ್ಚಿಸಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಇಂಧನ ತೆರಿಗೆ ಇಳಿಕೆ ಕುರಿತಂತೆ ರಾಜ್ಯ ಸರಕಾರ ಹಾಗೂ ಕೇಂದ್ರದ ಇಂಧನ ಖಾತೆ ಸಚಿವರು ಪರಸ್ಪರ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಪೆಟ್ರೋಲ್‌ ದರ ಹೆಚ್ಚಳದ ಬಗ್ಗೆ ಈಗಾಗಲೇ ಹಣಕಾಸು ಸಚಿವರು ಮಾತನಾಡಿದ್ದಾರೆ. ಕೇಂದ್ರದ ತೆರಿಗೆಯ 30 ರೂ.ಗಳಲ್ಲಿ 17 ರೂ. ರಾಜ್ಯಗಳಿಗೆ ಹೋಗುತ್ತದೆ. ಹಾಗಾಗಿ ರಾಜ್ಯ ಮತ್ತು … Continued

ಪಶ್ಚಿಮ ಬಂಗಾಳದಲ್ಲಿ ಪ್ರತಿ ಲೀಟರ್‌ಗೆ ೧ ರೂ.ತೆರಿಗೆ ಕಡಿತ ಮಾಡಿದ ಸರ್ಕಾರ

ಕೋಲ್ಕತ್ತಾ: ಫೆಬ್ರವರಿ 22 ರ ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಗೆ ಲೀ 1 ರೂ ಕಡಿತಗೊಳಿಸುವಂತೆ ಬಂಗಾಳ ಸರ್ಕಾರ ಭಾನುವಾರ ಪ್ರಕಟಿಸಿದೆ. ರಾಜ್ಯ ಹಣಕಾಸು ಸಚಿವ ಅಮಿತ್ ಮಿತ್ರಾ ಈ ಕ್ರಮವು ಹೆಚ್ಚುತ್ತಿರುವ ಇಂಧನದ ಬೆಲೆಯಿಂದ ಬಳಲುತ್ತಿರುವ ಜನರಿಗೆ ಸ್ವಲ್ಪ ಅನುಕೂಲ ನೀಡುತ್ತದೆ ಎಂದು ಹೇಳಿದರು. ಕೇಂದ್ರವು ಪೆಟ್ರೋಲ್‌ನಿಂದ (ಫೆಬ್ರವರಿ … Continued

ಮತ್ತೆ ಏರಿದ ಪೆಟ್ರೋಲ್‌ ದರ

ಬೆಂಗಳೂರು: ಕಳೆದ ವಾರಪೂರ್ತಿ ದರ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರ ರವಿವಾರ ಕೂಡ ಏರಿಕೆ ಕಂಡಿದೆ. 6 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ 2.16 ರೂ. ಏರಿಕೆಯಾಗಿದೆ. ಭಾರತೀಯ ರೂಪಾಯಿ ಮೌಲ್ಯವು ಡಾಲರ್ ಎದುರು ಕುಸಿತ ಕಂಡಿರುವುದು ತೈಲ ಬೆಲೆಯನ್ನು ಮತ್ತಷ್ಟು ಏರಿಸುವ ಸೂಚನೆ ನೀಡಿದೆ. ಪ್ರಸ್ತುತ ರೂಪಾಯಿ ಮೌಲ್ಯವು ಡಾಲರ್ … Continued