ಸಿಡಿ ಯುವತಿ ಉಳಿದುಕೊಂಡಿದ್ದ ಪಿಜಿ ಸ್ಥಳ ಮಹಜರು

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತ ಯುವತಿಯನ್ನು ತನಿಖಾಧಿಕಾರಿ ಮತ್ತು ಅವರ ತಂಡ ಆರ್‌.ಟಿ.ನಗರಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದರು. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೇಲೆ ದೂರು ನೀಡಿರುವ ಯುವತಿ ಆರ್‍ಟಿನಗರದ ಪಿಜಿಯಲ್ಲಿ ವಾಸ್ತವ್ಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗುರುವಾರ ತನಿಖಾಧಿಕಾರಿಗಳು ಅವರನ್ನು ಅಲ್ಲಿಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದರು. ಯುವತಿ ದೂರಿನಲ್ಲಿ … Continued