ಫಾರ್ಮಾಸಿಸ್ಟ್ ಆತ್ಮಹತ್ಯೆ ಪ್ರಕರಣ: ವೀಡಿಯೊ ವೈರಲ್ ಮಾಡಿದ ಮೂವರ ಬಂಧನ

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದಲ್ಲಿ ನಡೆದ ಫಾರ್ಮಾಸಿಸ್ಟ್ ರಾಜೀವ ಪಿಕ್ಳೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಮಾಡಿದ ಆರೋಪದ ಮೇಲೆ ಅಂಕೋಲಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆಎಂದು ವರದಿಯಾಗಿದೆ. ಕಾರವಾರ ತಾಲೂಕಿನ ವೈಲವಾಡ ಗ್ರಾಮದ ಸುಭಾಷ, ಹರಿಶ್ಚಂದ್ರ ಮತ್ತು ಅನಿಲ ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಕಾರವಾರದ … Continued