ಶಿರಸಿ: ಉಪನ್ಯಾಸಕನ ಹುದ್ದೆ ಕೊಡಿಸುವುದಾಗಿ ನಂಬಿಸಿ ಬಲವಂತವಾಗಿ ಮಹಿಳೆ ಜೊತೆ ಅಶ್ಲೀಲ ಫೋಟೋ ತೆಗೆದು ಬ್ಲ್ಯಾಕ್‌ ಮೇಲ್ – ಮೂವರ ಬಂಧನ

ಶಿರಸಿ: ಉದ್ಯೋಗ ಕೊಡಿಸುವುದಾಗಿ ಹೇಳಿ ಬ್ಲ್ಯಾಕ್‌ ಮೇಲ್‌ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸೇರಿ ಮೂವರನ್ನು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಶಿರಸಿ ಉಂಚಳ್ಳಿ  ಕೆರೆಜಡ್ಡಿಯ ಅಜಿತ ಶ್ರೀಕಾಂತ್ ನಾಡಿಗ (25), ಬನವಾಸಿಯ ಧನುಶ್ಯ ಕುಮಾರ್ ಅಲಿಯಾಸ್‌ ದಿಲೀಪ್ ಕುಮಾರ್ ಶೆಟ್ಟಿ (25) ಮತ್ತು ಶಿವಮೊಗ್ಗ ನಗರದ … Continued