ಕಾಂಗ್ರೆಸ್‌ ಜೊತೆಗೆ ಹೆಜ್ಜೆ ಹಾಕ್ತಾರಾ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ..? ಚರ್ಚೆಗೆ ಗ್ರಾಸವಾಯ್ತು ಫೋಟೋಗಳು…!

ಯಲ್ಲಾಪುರ : ಮಾನಸಿಕವಾಗಿ ಬಿಜೆಪಿಯಲ್ಲಿ ಇಲ್ಲದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಏನು ಮಾತುಕತೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ತಾನು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ನೀರಾವರಿಗೆ ವಿಶೇಷ ಅನುದಾನ ನೀಡುವಂತೆ … Continued

ಆರ್‌ಎಸ್‌ಎಸ್‌ ನಾಯಕರ ಭಾವಚಿತ್ರದ ಸಮೇತ ಸಿಕ್ಕಿಬಿದ್ದಿದ್ದ 8 ಪಿಎಫ್ಐ ಸದಸ್ಯರ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೊರ್ಟ್‌

ನವದೆಹಲಿ: ದೇಶಾದ್ಯಂತ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅಡಿ ಬಂಧಿತರಾಗಿದ್ದ ಎಂಟು ಮಂದಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರಿಗೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಬುಧವಾರ ರದ್ದುಗೊಳಿಸಿದೆ. ಆರ್‌ಎಸ್‌ಎಸ್‌ ಹಾಗೂ ಹಿಂದೂ ಸಂಘಟನೆಗಳಿಗೆ ಸೇರಿದ ವಿವಿಧ ನಾಯಕರ ಭಾವಚಿತ್ರ ಸೇರಿದಂತೆ … Continued