ಕಾಂಗ್ರೆಸ್ ಜೊತೆಗೆ ಹೆಜ್ಜೆ ಹಾಕ್ತಾರಾ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ..? ಚರ್ಚೆಗೆ ಗ್ರಾಸವಾಯ್ತು ಫೋಟೋಗಳು…!
ಯಲ್ಲಾಪುರ : ಮಾನಸಿಕವಾಗಿ ಬಿಜೆಪಿಯಲ್ಲಿ ಇಲ್ಲದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಪ್ರತ್ಯೇಕವಾಗಿ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಏನು ಮಾತುಕತೆ ನಡೆದಿದೆ ಎಂಬುದು ಬಹಿರಂಗವಾಗಿಲ್ಲ. ಆದರೆ ತಾನು ಕ್ಷೇತ್ರದ ಅಭಿವೃದ್ಧಿಗೆ ಹಾಗೂ ನೀರಾವರಿಗೆ ವಿಶೇಷ ಅನುದಾನ ನೀಡುವಂತೆ … Continued