ಅಂಗವಿಕಲ ಮಹಿಳೆಗೆ ಬೂಟುಗಾಲಿನಲ್ಲಿ ಒದ್ದ ಎಎಸ್ಐ ಅಮಾನತು

ಬೆಂಗಳೂರು: ನಡು ರಸ್ತೆಯಲ್ಲಿ ಅಂಗವಿಕಲ ಮಹಿಳೆಗೆ ಬೂಟುಗಾಲಿನಲ್ಲಿ ಮನಬಂದಂತೆ ಥಳಿಸಿದ ಎಎಸ್ಐ ನಾರಾಯಣ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ವಾಹನಗಳ ಟೋಯಿಂಗ್ ಮಾಡುತ್ತಿದ್ದ ಪೊಲೀಸಗೆ ಕಲ್ಲಿನಿಂದ ಹೊಡೆದರೆಂಬ ಕಾರಣಕ್ಕೆ, ಅಂಗವಿಕಲ‌ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದರು. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಆಧರಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತನಿಖೆಗೆ ಸೂಚನೆ … Continued

ವಿಕಲಾಂಗ ಮಹಿಳೆಯ ಕಾಲಿಗೆ ನಮಸ್ಕರಿಸಿದ ಮೋದಿ

ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮನ್ನು ಭೇಟಿಯಾಗಲು ಬಂದಿದ್ದ ದಿವ್ಯಾಂಗ ಮಹಿಳೆಯೊರ್ವರ ಕಾಲಿಗೆ ನಮಸ್ಕರಿಸಿದ್ದಾರೆ. ಡಿ.13 ರಂದು ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟನೆಗೆ ಮೋದಿ ವಾರಾಣಸಿಗೆ ಆಗಮಿಸಿದ್ದರು. ಉದ್ಘಾಟನೆ ಬಳಿಕ ಮೋದಿ ಅವರನ್ನು ಭೇಟಿ ಮಾಡಲು ಶಿಖಾ ರಸ್ತೋಗಿ ಅವರು ಬಂದಿದ್ದರು. ಮಹಿಳೆಯನ್ನು ನೋಡಿದ ಪ್ರಧಾನಿ ತಕ್ಷಣವೇ ಆಕೆಯ ಯೋಗಕ್ಷೇಮವನ್ನು ವಿಚಾರಿಸಿದ್ದಾರೆ. ಈ … Continued